ಶ್ರೀಕೃಷ್ಣ ಮಹಾಭಾರತ ಕಾಲದಲ್ಲಿಯೇ ಕಲಿಯುಗದಲ್ಲಿ ಜನರು ಹೇಗಿರುತ್ತಾರೆ. ಆ ಕಾಲದಲ್ಲಿ ಏನೇನಾಗುತ್ತದೆ ಎಂಬ ಬಗ್ಗೆ ಹೇಳಿದ್ದಾರೆ. ಅರ್ಜುನನಿಗೆ ಗೀತೆಯ ಸಾರವನ್ನು ಹೇಳಿರುವ ಕೃಷ್ಣ, ಕಲಿಯುಗದ ಸತ್ಯವನ್ನೂ ಹೇಳಿದ್ದಾನೆ. ಪಾಂಡವರಿಗೆ ಕಲಿಯುಗದ ಬಗ್ಗೆ ತಿಳಿಯುವ ಆಸೆ ಇತ್ತಂತೆ. ಹಾಗಾಗಿ ಕೃಷ್ಣ ಪಾಂಡವರಿಗೆ ಕಲಿಯುಗದ ಸತ್ಯವನ್ನು ಹೇಳಿದ್ದಾನೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ..
ಪಾಂಡವರು ಕೃಷ್ಣನ...
Hebbāḷa.: ನೆನ್ನೆ ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಮಾಡಿ ರಾಮನಗರ ಹಾಗೂ ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಸಚಿವರಾದ ಡಾ...
ಶ್ರೀಲಂಕಾ (Sri Lanka) ದ ಯೊಹಾನಿ ಹಾಡಿದ್ದ ''ಮನಿಕೆ ಮಾಗೆ ಹಿತೆ'' ಹಾಡನ್ನ ನಮ್ಮ ಇಂಡಿಯನ್ಸ್ ಮೆಚ್ಚಿದಾಗ ನಾವೆಲ್ಲ ಕೊಂಡಾಡಿದ್ವಿ. ಇನ್ನು ನಮ್ಮ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneet Raj Kumar) ನಟನೆಯ ರಾಜಕುಮಾರ ಸಿನಿಮಾವನ್ನ ಶ್ರೀಲಂಕನ್ಸ್ ಮೆಚ್ಚಿ ಕೊಂಡಾಡಿದ್ದಾರೆ
ಶ್ರೀಲಂಕ.. ಅದೊಂದಥರ ನಮ್ಮೂರು ಇದ್ದಂಗೆ.. ಸಾವಿರಾರು ವರ್ಷಗಳ ಸಂಪ್ರದಾಯದ...
ಶುಂಠಿ ಬಹಳ ರುಚಿಯನ್ನು ಹೊಂದಿರುವ ಮಸಾಲೆ ಒಂದು ತುಂಡು ಶುಂಠಿ ಇಡೀ ಆಹಾರದ ಫ್ಲೇವರನೇ ಬದಲಾಯಿಸುತ್ತೆ. ಶುಠಿಯು ತುಂಬಾ ಟೇಸ್ಟಿ ಮಾತ್ರವಲ್ಲ ಸಾಕಷ್ಟು ಉತ್ತಮ ಗುಣಗಳನ್ನು ಹಂದಿದೆ.
ಶುಂಠಿಯ ಜಿಂಜರಾಲ್, ಶೋಗೋಲ್, ಜಿoಗೈಬೆರೆನ್ ಜೊತೆಗೆ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿದೆ. ಆದ್ದರಿಂದ ಶುಂಠಿ ಯನ್ನ ಬಹಳ ಹಿಂದಿನಿOದಲು ಔಷಧಿಯಾಗಿ ಬಳಸಲಾಗುತ್ತದೆ. ಶತಮಾನಗಳ ಹಿಂದೆ, ಶುಂಠಿಯನ್ನು...
ಬೆಂಗಳೂರು: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂಇಎಸ್ ಕಾರ್ಯಕರ್ತರು(MES) ಕನ್ನಡ ಬಾವುಟವನ್ನು ದಹನ(Karnataka Flag Burnt) ಮಾಡಿ ಪುಂಡಾಟ ಮೆರೆದಿದ್ದರು. ಘಟನೆ ಬಳಿಕ ಪ್ರತಿಯೊಬ್ಬ ಕನ್ನಡಿಗನ ರಕ್ತವೂ ಕುದಿದಿತ್ತು. ಎಂಇಎಸ್ ಪುಂಡಾಟ ಕಟ್ಟಿ ಹಾಕಲು ಕನ್ನಡ ಪರ ಸಂಘಟನೆಗಳು ಬಂದ್ಗೆ ಮುಂದಾಗಿದ್ದವು. ಅನೇಕ ಕನ್ನಡಿಗರು ವಿವಿಧ ರೀತಿಯಲ್ಲಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ರು. ಆದ್ರೆ ಇಲ್ಲೊಬ್ಬ ಕನ್ನಡಿಗ...
ದೇಶದಲ್ಲಿ ಜನರು ಕೊರೋನಾ ಮತ್ತು ಒಮಿಕ್ರಾನ್ ಈ ಬಾರಿ ಹೆಚ್ಚಾಗಿ ಹರಡುವುದಿಲ್ಲ ಎಂದು ಬೇಜವಬ್ದಾರಿಯಿಂದ ಕುಳಿತಿದ್ರುಆದರೆ ಇತ್ತೀಚೆಗೆ ಕೊರೋನಾ ಸುಳಿವೇ ಕೊಡದೆ ಮುನ್ನುಗ್ಗುತ್ತಿದೆ. ಈ ಬಾರಿಯ ಕೊರೋನಾ ಸಿಕ್ಕ ಸಿಕ್ಕವರ ಮೈ ಹೊಕ್ಕು ಹಿಂದಿನ ಎರಡು ಅಲೆಗಳಿಗಿಂತ ವಿಪರೀತವಾಗಿ ಮುನ್ನುಗ್ಗುತ್ತಿದೆ.ದಿನಕ್ಕೆ ಸಾವಿರ ಸಾವಿರ ಪ್ರಕರಣಗಳು ದಾಖಲಾಗುತ್ತಿವೆ, ಈಗಾಗಿ ಈ ಮುಕ್ಕಾಲುಭಾಗ ಪ್ರಕರಣಗಳು ದೇಶದ ದೊಡ್ಡದೊಡ್ಡ...
ಇದೇ ಜನವರಿ 14ರಂದು ಮಕರ ಸಂಕ್ರಾಂತಿ ಹಬ್ಬ ಬರಲಿದೆ. ಈ ದಿನ ನಾವು ದೇವಸ್ಥಾನಕ್ಕೆ ಹೋಗಿ ದೇವರಿಗೆ ಪೂಜೆ ಸಲ್ಲಿಸಿ, ಎಳ್ಳು ಬೆಲ್ಲ ಹಂಚಿ ಸಂಭ್ರಮಿಸುತ್ತೇವೆ. ಆದ್ರೆ ಈ ಸಂಕ್ರಾಂತಿ ಹಬ್ಬವನ್ನು ಯಾಕೆ ಆಚರಿಸುತ್ತಾರೆ..? ಈ ಹಬ್ಬದಲ್ಲಿ ಎಳ್ಳು ಬೆಲ್ಲವನ್ನೇ ಹಂಚೋದ್ಯಾಕೆ ಅನ್ನೋ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ.
ಮಕರ ಸಂಕ್ರಾಂತಿಯ ವೇಳೆ ಸೂರ್ಯ ದಕ್ಷಿಣಾಯಣದಿಂದ...
ಹೊಸದಿಲ್ಲಿ: ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘದ (SAARC)ದೀರ್ಘಾವಧಿಯ ಶೃಂಗಸಭೆಯನ್ನು ಆಯೋಜಿಸುವ ತನ್ನ ಪ್ರಸ್ತಾಪವನ್ನು ಪಾಕಿಸ್ತಾನ ಸೋಮವಾರ ಪುನರುಚ್ಚರಿಸಿದೆ, ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ (Shah Mahmood Qureshi )ಅವರು ವೈಯಕ್ತಿಕವಾಗಿ ಭಾಗವಹಿಸಲು ಬಯಸದಿದ್ದರೆ ಭಾರತವು ವಾಸ್ತವಿಕವಾಗಿ ಸಭೆಯಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.19 ನೇ ಸಾರ್ಕ್ ಶೃಂಗಸಭೆಯು ನವೆಂಬರ್ 2016 ರಲ್ಲಿ ಇಸ್ಲಾಮಾಬಾದ್ನಲ್ಲಿ...
ಮಂಗಳವಾರ ಮಧ್ಯಾಹ್ನ 12.09 ರ ಸುಮಾರಿಗೆ, ಭೂಮಿಯು ಸೂರ್ಯನಿಗೆ ಸಮೀಪವಿರುವ ಬಿಂದುವನ್ನು ತಲುಪುತ್ತದೆ, ಈ ವಿದ್ಯಮಾನವನ್ನು ಪೆರಿಹೆಲಿಯನ್ (Perihelion) ಎಂದು ಕರೆಯಲಾಗುತ್ತದೆ. ಭೂಮಿಯು ದೀರ್ಘವೃತ್ತದ ಕಕ್ಷೆಯಲ್ಲಿರುವುದರಿಂದ, ಜುಲೈ 4, 2022 ರಂದು ಅದು ಸೂರ್ಯನಿಂದ ಅತ್ಯಂತ ದೂರದಲ್ಲಿದೆ, ಇದನ್ನು ವೈಜ್ಞಾನಿಕವಾಗಿ ಅಫೆಲಿಯನ್(Aphelion) ಎಂದು ಕರೆಯಲಾಗುತ್ತದೆ.ಜನವರಿಯಲ್ಲಿ ವರ್ಷದ ಆರಂಭದಲ್ಲಿ, ಉತ್ತರ ಗೋಳಾರ್ಧದ ಹೆಚ್ಚಿನ ದೇಶಗಳಲ್ಲಿ ಚಳಿಗಾಲವಾಗಿರುತ್ತದೆ....
ಕೇರಳದ ಕೊಟ್ಟಾಯಂನಲ್ಲಿ ಸಂತ ಕುರಿಯಾಕೋಸ್ ಎಲಿಯಾಸ್ ಚವರ ಅವರ 150 ನೇ ಪುಣ್ಯತಿಥಿಯ ಅಂಗವಾಗಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿ, ಪ್ರತಿಯೊಬ್ಬ ವ್ಯಕ್ತಿಯು ದೇಶದಲ್ಲಿ ತನ್ನ ನಂಬಿಕೆಯನ್ನು ಅಭ್ಯಾಸ ಮಾಡಲು ಮತ್ತು ಬೋಧಿಸಲು ಹಕ್ಕನ್ನು ಹೊಂದಿದ್ದಾನೆ. ನಿಮ್ಮ ಧರ್ಮವನ್ನು ಅಭ್ಯಾಸ ಮಾಡಿ ಆದರೆ ದ್ವೇಷಪೂರಿತ ಮಾತುಗಳು ಮತ್ತು ಬರಹಗಳಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಅವರು...