Saturday, May 9, 2026

zodiac signs

ಹಿಂದೂ ಧರ್ಮದಲ್ಲಿ ಈ ಎಲೆಗಳಿಗಿದೆ ಮಹತ್ವದ ಸ್ಥಾನ..

ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರದಲ್ಲಿ ನಿಸರ್ಗದಿಂದ ಸಿಕ್ಕ ವಸ್ತುಗಳನ್ನ ಬಳಸಲಾಗುತ್ತದೆ.  ಈ ವಸ್ತುಗಳನ್ನ ಇಟ್ಟು ಪೂಜಿಸಿದರೆ, ದೇವರ ಕೃಪೆ ಸಿಗುತ್ತದೆ ಅನ್ನೋದು ಹಿಂದೂಗಳ ನಂಬಿಕೆ. ಅವುಗಳಲ್ಲಿ ತೆಂಗಿನ ಕಾಯಿ, ಎಲೆ ಅಡಿಕೆ, ಬಾಳೆಹಣ್ಣು ಇತ್ಯಾದಿ ಬಳಸಲಾಗತ್ತೆ. ಅದೇ ರೀತಿ, ಕೆಲ ಎಲೆಗಳಿಗೂ ಕೂಡ ಮಹತ್ವದ ಸ್ಥಾನಗಳಿದೆ. ಅಂಥ ಎಲೆಗಳ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.. ವೀಳ್ಯದೆಲೆ:...

ಉತ್ತಮ ಸ್ನೇಹಿತನ ಲಕ್ಷಣಗಳಿವು: ನಿಮ್ಮ ಸ್ನೇಹಿತನಲ್ಲೂ ಈ ಲಕ್ಷಣಗಳಿದೆಯಾ ನೋಡಿ..

ಯಾರಾದರೂ ವಯಸ್ಸಿಗೆ ಬಂದ ಮೇಲೆ ಕೆಟ್ಟ ಗುಣಗಳನ್ನು ಕಲಿತರೆ, ಸಂಗತಿ ಸಂಗ ದೋಷ ಅಂತಾ ಹೇಳ್ತಾರೆ. ಅಂದ್ರೆ ಕೆಟ್ಟ ಸ್ನೇಹಿತರ ಸಂಗ ಮಾಡಿ ಕೆಟ್ಟ ಗುಣಗಳನ್ನು ಕಲಿತನೆಂದು ಅರ್ಥ. ಹಾಗಾಗಿ ನಾವು ಯಾರೊಂದಿಗಾದ್ರೂ ಸ್ನೇಹ ಮಾಡಿದ್ರೆ, ಅವರಲ್ಲಿರುವ ಕೆಲ ಗುಣಗಳನ್ನು ಗಮನಿಸಬೇಕು. ಚಾಣಕ್ಯರ ಪ್ರಕಾರ ಒಳ್ಳೆಯ ಸ್ನೇಹಿತನಿಗಿರಬೇಕಾದ ಗುಣಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ...

Peenya Fly Over ಒಂದು ವಾರ ಬಂದ್..!

ಬೆಂಗಳೂರು: ಮುಂದಿನ ಒಂದು ವಾರ ಪೀಣ್ಯ ಎಲಿವೇಟೆಡ್ ಫ್ಲೈ ಓವರ್ ಬಂದ್ ಆಗಿರಲಿದೆ. ಫ್ಲೈ ಓವರ್​ನ ಪಿಲ್ಲರ್ 102 ಮತ್ತು 103, 8 ನೇ ಮೈಲಿ ಬಳಿ ದುರಸ್ತಿ ಕಾರ್ಯ ನಡೆಸಬೇಕಿರುವುದರಿಂದ, ಫ್ಲೈ ಓವರ್​ಗೆ ಅಳವಡಿಸಿರುವ ಕೇಬಲ್ ದುರಸ್ತಿ ಕಾರಣದಿಂದ ಒಂದು ವಾರ ರಸ್ತೆ ಬಂದ್ ಆಗಿರಲಿದೆ. ದುರಸ್ತಿ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...

Kamal Pant : ಒತ್ತಾಯದ ಬಂದ್‌ಗೆ ಅವಕಾಶವಿಲ್ಲ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ..!

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 31ರ ಕರ್ನಾಟಕ ಬಂದ್ ವೇಳೆ ಒತ್ತಾಯದ ಬಂದ್‌ಗೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಬಂದ್‌ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ವಿಚಾರವಾಗಿ ಈವರೆಗೂ...

District Health and Family Welfare ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಚಿಕ್ಕಬಳ್ಳಾಪುರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (District Health and Family Welfare Office) ಚಿಕ್ಕಬಳ್ಳಾಪುರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು13 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ, ಐಟಿಐ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 18ರಿಂದ ಅರ್ಜಿ ಸಲ್ಲಿಕೆ...

Driver’s ಅಜಾಗರೂಕತೆಯಿಂದ ಸಿಕ್ಕಸಿಕ್ಕ ವಾಹನಗಳಿಗೆ ಗುದ್ದಿದ ಲಾರಿ..!

ಚಾಮರಾಜನಗರ : ಸಿಮೆಂಟ್ ಲೋಡ್ (Load of cement)ತುಂಬಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗಳ ಮೇಲೆ ಹರಿದು ಲಾರಿ ಮತ್ತು ಬೈಕ್ ಗಳಿಗೆ ಗುದ್ದಿರುವ ಘಟನೆ ನಡೆದಿದೆ. ಹೌದು ಚಾಮರಾಜನಗರ ಕಡೆಯಿಂದ ಸಿಮೆಂಟ್ ಲೋಡ್ ತುಂಬಿಕೊಂಡು ಬರುತ್ತಿದ್ದ KA-01-4824 ನಂಬರಿನ ಲಾರಿಯೊಂದು ಕೊಳ್ಳೇಗಾಲ(kollegala) ನಗರದ ಬಸ್ ನಿಲ್ದಾಣದ ಬಳಿ ವ್ಯಕ್ತಿಗಳ ಮೇಲೆ ಹರಿದಿದ್ದು...

Panchamasali ಸಮಾಜಕ್ಕೆ 2ಎ ಮೀಸಲಾತಿಗಾಗಿ ವಚನಾನಂದ ಸ್ವಾಮೀಜಿ ಹೇಳಿಕೆ..!

ದಾವಣಗೆರೆ: ಪಂಚಮಸಾಲಿ(Panchamasali) ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರಕ್ಕೆ ತುಸು ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹರಿಹರದಲ್ಲಿ ವಚನಾನಂದ ಸ್ವಾಮೀಜಿ(vachanananda-swamiji) ಹೇಳಿದ್ದಾರೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವುದು  ತಡವಾಗಬಹುದು. ಆದರೆ ಸರಿಯಾದ ರೀತಿಯಲ್ಲಿ ಈ ಕೆಲಸ ಆಗಬೇಕಿದೆ. ಸರ್ಕಾರ ಒಂದು ವೇಳೆ ತರಾತುರಿಯಲ್ಲಿ ಮೀಸಲಾತಿ ಘೋಷಿಸಿದರೆ ಸಮಸ್ಯೆಯಾಗಬಹುದು. ಯಾರಾದರೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರೂ ಮೀಸಲಾತಿ ನಿರ್ಧಾರ...

ಹೆಬ್ಬಾಳದ ಮಸೀದಿ ಬಳಿ ಸಿಲಿಂಡರ್ ಬ್ಲಾಸ್ಟ್..!

ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.ನಾಗವಾರ ಕಡೆಯಿಂದ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು.  ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್​​ನಿಂದ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಬ್ಲಾಸ್ಟ್...

ನಕಲಿ ದಾಖಲೆ ನೀಡಿ  9ನೇ ಬಾರಿ ಕೊರೊನಾ ಲಸಿಕೆ ಪಡೆಯಲು ಹೋಗಿ ಪೊಲೀಸರ ವಶ..!

ಬೆಲ್ಜಿಯಂ :  ಬೆಲ್ಜಿಯಂನ ಚಾರ್ಲೆರಾಯ್ ನಗರದಲ್ಲಿ  ಮಹಾಪುರುಷನೊಬ್ಬ ಒಂದಲ್ಲ ಎರಡಲ್ಲ ಬರೋಬ್ಬರಿ 9ನೇ ಬಾರಿ ಲಸಿಕೆ ಪಡೆದುಕೊಳ್ಳಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ವಿಲಕ್ಷಣ ಘಟನೆ ನಡೆದಿದೆ. ಪ್ರತಿಬಾರಿಯೂ ಲಸಿಕೆ ಪಡೆದುಕೊಳ್ಳಲು ಬೆಲ್ಜಿಯಂನ ಈ ವ್ಯಕ್ತಿ ಸುಳ್ಳು ದಾಖಲೆಗಳನ್ನು ನೀಡುತ್ತಿದ್ದ, ಹೀಗೆ ಸುಳ್ಳು ದಾಖಲೆ ನೀಡಿ 8 ಡೋಸ್ ಲಸಿಕೆ ಪಡೆದುಕೊಂಡಿದ್ದು 9ನೇ...

Tamil Thalaivas VS ಬೆಂಗಳೂರು ಬುಲ್ಸ್

ಬೆಂಗಳೂರು : Pro Kabaddi League  ಈ ವರ್ಷದ ಪಂದ್ಯಾವಳಿ ಇಂದು 3 ನೇ ದಿನಕ್ಕೆ ಕಾಲಿಟ್ಟಿದೆ. ಕಬಡ್ಡಿಪ್ರಿಯರಿಗೆ ಎರಡು ದಿನದಲ್ಲಿ ಆರು ಪಂದ್ಯಗಳ ರಸದೌತಣ ಸಿಕ್ಕಿದೆ. ವೈಟ್ ಫೀಲ್ಡ್​ನ ಶೆರಡಾನ್ ಗ್ರ್ಯಾಂಡ್ ಹೋಟೆಲ್​ನ ಒಳಾಂಗಣದಲ್ಲಿ ಇಂದೂ ಕೂಡ ಮೂರು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಯು ಮುಂಬಾ ಮತ್ತು ದಬಂಗ್ ಡೆಲ್ಲಿ ತಂಡಗಳು ಸೆಣಸುತ್ತಿವೆ....
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img