ಸಿನಿಮಾ : ಬಣ್ಣದ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ. ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ. ಅಪ್ಪಟ ಕನ್ನಡದವರೇ. ಅವರೇ ಕಿಶೋರ್ ಭಾರ್ಗವ್. ಸ್ಯಾಂಡಲ್ ವುಡ್ ನ ಭರವಸೆ ನಿರ್ದೇಶಕರಾಗಿ ಕಿಶೋರ್...
ಈಗ ಧನುರ್ಮಾಸ ಶುರುವಾಗಿದೆ. ಈ ಮಾಸದಲ್ಲಿ ಶ್ರೀ ವಿಷ್ಣುವನ್ನು ಪ್ರಾರ್ಥಿಸಲಾಗುತ್ತದೆ. ಪೂಜಿಸಲಾಗುತ್ತದೆ. ವಿಷ್ಣುವಿಗಾಗಿ ಅಕ್ಕಿ ಬೆಳೆ ಪ್ರಸಾದವನ್ನು ತಯಾರಿಸಲಾಗುತ್ತದೆ. ಆ ಪ್ರಸಾದವನ್ನು ಹೇಗೆ ತಯಾರಿಸಲಾಗುತ್ತದೆ..? ಆ ಪ್ರಸಾದದ ಅರ್ಥ ಎಲ್ಲವನ್ನೂ ನಾವಿಂದು ತಿಳಿಸಲಿದ್ದೇವೆ..
ಧನುರ್ಮಾಸದಲ್ಲಿ ವಿಷ್ಣುವಿಗೆ ಅಕ್ಕಿ ಮತ್ತು ಹೆಸರುಬೇಳೆಯ ಹುಗ್ಗಿಯನ್ನ ಪ್ರಸಾದವಾಗಿ ಅರ್ಪಿಸಲಾಗುತ್ತದೆ. ಇದನ್ನು ಮುದ್ಗಾನ್ನವೆಂದು ಕರಿಯಲಾಗುತ್ತದೆ. ಇದನ್ನ ಖಾರಾ ಪೊಂಗಲ್ ಅಂತಾನೂ ಕರಿಯಲಾಗುತ್ತದೆ....
https://karnatakatv.net : ಆಶಿಕಾ ಕರ್ನಾಟಕ ಕ್ರಶ್ ಆಗಿ ಅಭಿಮಾನಿಗಳ ಮನದಲ್ಲಿ ನೆಲೆಸಿರುವ ಮುದ್ದಾದ ನಟಿ. ಸದ್ಯ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಬ್ಯೂಸಿಯಾಗಿದ್ದಾರೆ. ಆಶಿಕಾ ಅವರು ಪುನೀತ್ ಜೊತೆ ದಿತ್ವ ಸಿನಿಮಾದಲ್ಲಿ ನಟಿಸಬೇಕಿತ್ತು ಆದರೇ ಅಪ್ಪು ಅಕಾಲಿಕಾ ಮರಣದಿಂದ ಆಶಿಕಾ ಅವರ ಇ ಕನಸು ನನಸಾಗಲಿಲ್ಲ. ಆದರೇ ಈಗ ಪುನೀತ್ ಅವರ ಬ್ಯಾನರ್ ನಲ್ಲಿ...
ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಬೀಳಿಸಿ ಆಹಾಕಾರ ಮೆರೆದಿದ್ದಾರೆ . ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ದುಷ್ಕೃತ್ಯ ಮೆರೆದಿದ್ದಾರೆ , ಅದೇ ರೀತಿ ಹಲವಾರು ಪೋಲಿಸ್ ವಾಹನಗಳಿಗೆ ಬೆಂಕಿಯನ್ನಿಟ್ಟು ಹಾನಿಮಾಡಿದ್ದಾರೆ . ರಾಯಣ್ಣನ ಖಡ್ಗ ,ಗುರಾಣಿಯನ್ನು ಬೇರೆ ಬೇರೆ ಕಡೆ ಇಟ್ಟು ವಿಕೃತಿಯನ್ನು ಮೆರೆದಿದ್ದಾರೆ .ಬೆಳಗಾವಿಯಲ್ಲಿ...
ಬೆಳಗಾವಿ: ಸಚಿವ ಭೈರತಿ ಬಸವರಾಜ್ ವಿರುದ್ಧದ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಂದು ಖಾಲಿ ಪೇಪರ್ ಮೇಲೆ ಸಹಿ ತೆಗೆದುಕೊಂಡಿದ್ದಾರೆ. ಅಪರಾಧಿಕ ಒಳಸಂಚು ಮಾಡಿ ಅಣ್ಣಯ್ಯಪ್ಪ ಕಡೆಯಿಂದ ಸಹಿ ಹಾಕಿಸಿಕೊಂಡಿದ್ದಾರೆ. ಸಹಿ ಹಾಕಿಸಿಕೊಂಡು ವಿಭಾಗಪತ್ರ ಸೃಷ್ಟಿ ಮಾಡಿದ್ದಾರೆ. 2003ರ ಮೇ 21ರಂದು ವಿಭಾಗ ಮಾಡಿಕೊಂಡು ಅಂದೇ ಜಮೀನನ್ನು ಅಕ್ರಮವಾಗಿ...
ದಾವಣಗೆರೆ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಬ್ಬ ಮಹಿಳೆಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲಾಗಿದೆ. ಕಾರ್ ಚಾಲಕ ಸುನೀಲ್ (30), ದ್ರಾಕ್ಷಾಯಿಣಮ್ಮ (40), ಸುಮಾ (45) ಮತ್ತು ಶಾರದಮ್ಮ (65) ಸಾವನ್ನಪ್ಪಿದವರು. ಇವರೆಲ್ಲಾ ಸ್ವಗ್ರಾಮದಿಂದ ಜೋಗಕ್ಕೆ...
ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು...
ಸಿನಿಮಾ : ಟೀಂ ಇಂಡಿಯಾ ಆಟಗಾರ ಶ್ರೀಶಾಂತ್ ಅವರು ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಕನ್ನಡ, ಹಿಂದಿಯಲ್ಲಿ ನಟಿಸಿರುವ ಶ್ರೀಶಾಂತ್ ಈಗ ತಮಿಳಿಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಖ್ಯಾತ ನಟಿಯರಾದ ಸಮಂತಾ ಹಾಗೂ ನಯನತಾರಾ ಜತೆಗೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಶ್ರೀಶಾಂತ್ ಅವರು ಇನ್ನುಮುಂದೆ...
ಬೆಂಗಳೂರು: ನಕಲಿ ಚಿನ್ನದ ನಾಣ್ಯಗಳನ್ನು ಮಾರಾಟಮಾಡಿ ಇಬ್ಬರು ರೈತರಿಗೆ 11 ಲಕ್ಷ ರೂ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂವರು ವಂಚಕರು 1 ಕೆಜಿ ಚಿನ್ನದ ನಾಣ್ಯಗಳನ್ನು 11 ಲಕ್ಷರೂ.ಗೆ ಮಾರಾಟ ಮಾಡಿದ್ದಾರೆ. ಮೆಜೆಸ್ಟಿಕ್ನಲ್ಲಿ ನಿಂತಿದ್ದಾಗ ದಿನಗೂಲಿ ಕಾರ್ಮಿಕರ ಸೋಗಿನಲ್ಲಿ ಬಂದ ಮೂವರು ನಾವು ಕೆಲಸ ಮಾಡುತ್ತಿದ್ದ ಜಾಗದಲ್ಲಿ 4 ಕೆಜಿ ಚಿನ್ನದ ನಾಣ್ಯಗಳು ದೊರೆತಿವೆ ಅದರಲ್ಲಿ...
ಈಸ್ಟ್ ಕೋಸ್ಟ್ ರೈಲ್ವೆ 2021: ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಫಾರ್ಮಾಸಿಸ್ಟ್, ಹಾಸ್ಪಿಟಲ್ ಅಟೆಂಡೆಂಟ್, ಹೌಸ್ ಕೀಪಿಂಗ್ ಅಸಿಸ್ಟೆಂಟ್, ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ 12ನೇ ತರಗತಿ, ಬಿ.ಫಾರ್ಮಾ, ಜಿಎನ್ಎಂ, ಡಿ.ಫಾರ್ಮಾ, ಬಿಎಸ್ಸಿ ನರ್ಸಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು....
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...