Monday, July 27, 2026

zodiac signs

ಕಾಮಾಕ್ಯ ದೇವಸ್ಥಾನದ ವಿಶೇಷತೆಗಳೇನು..? ಇಲ್ಲಿ ಪ್ರಸಾದವಾಗಿ ಏನು ಕೊಡ್ತಾರೆ ಗೊತ್ತಾ..?

ಭಾರತದಲ್ಲಿ ಹಲವಾರು ಶಕ್ತಿ ಪೀಠಗಳಿವೆ. ಅಂಥ ಶಕ್ತಿ ಪೀಠಗಳಲ್ಲಿ ಕಾಮಾಕ್ಯ ದೇವಿಯ ಶಕ್ತಿ ಪೀಠ ಕೂಡಾ ಒಂದು. ಸಾಮಾನ್ಯವಾಗಿ ನಾವು ದೇವಿ ದೇವಸ್ಥಾನಗಳಲ್ಲಿ ದೇವಿಯ ಮೂರ್ತಿಗೆ ಪೂಜೆ ಸಲ್ಲಿಸುತ್ತೇವೆ. ಆದ್ರೆ ಕಾಮಾಕ್ಯ ದೇವಿ ದೇವಸ್ಥಾನದಲ್ಲಿ ಯೋನಿಗೆ ಪೂಜೆ ಸಲ್ಲಿಸಲಾಗತ್ತೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ.. https://youtu.be/ftivru4HVRw ಗುವಾಹಟಿಯ ನೀಲಾಂಚಲ ಬೆಟ್ಟದ ಮೇಲೆ ಈ ಕಾಮಾಕ್ಯ ದೇವಿಯ...

ಪರಿಷತ್ ಚುನಾವಣೆಯ 25 ಸ್ಥಾನಗಳ ಫಲಿತಾಂಶ ಪ್ರಕಟ..!

ಕರ್ನಾಟಕ : ಡಿಸೆಂಬರ್ 10 ರಂದು ವಿಧಾನ ಪರಿಷತ್ ನ 25 ಸ್ಥಾನಗಳಿಗೆ 20 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ಇಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಿದೆ. 24 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು 1 ಕ್ಷೇತ್ರದ ಫಲಿತಾಂಶ ಪ್ರಕಟವಾಗಬೇಕಾಗಿದೆ.ಈ ಬಾರಿ ಜೆಡಿಎಸ್ 1 ಕ್ಷೇತ್ರವನ್ನು ಮಾತ್ರ ಗೆದ್ದಿದ್ದು, ತನ್ನ ಕುಟುಂಬದ ಕುಡಿಯನ್ನು ಗೆಲ್ಲಿಸಿ ಕೊಳ್ಳುವುದರಲ್ಲಿ...

ಕೊಡಗಿನಲ್ಲಿ ಬಿಜೆಪಿಯ ಸುಜಾ ಕುಶಾಲಪ್ಪ  ಗೆಲವು..!  

ಕೊಡಗು : ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿಯಾದ ಸುಜಾ ಕುಶಾಲಪ್ಪ ರವರು  ಜಯಭೇರಿಯನ್ನು ಬಾರಿಸಿದ್ದಾರೆ. ಅನಂತರ  ಬಿಜೆಪಿ  ತನ್ನ ಖಾತೆಯನ್ನು ತೆರೆದುಕೊಂಡಿದೆ. ಕಾಂಗ್ರೆಸ್ನ ಅಭ್ಯರ್ಥಿಯಾದ ಮಂಥರ್ ಗೌಡರವರ ವಿರುದ್ಧ ಬಿಜೆಪಿಯ ಪರಿಷತ್ ಅಭ್ಯರ್ಥಿ ಸುಜಾ ಕುಶಾಲಪ್ಪ ರವರು ಗೆಲುವಿನ ನಗೆಯನ್ನು ಬೀರಿದ್ದಾರೆ. https://www.youtube.com/watch?v=5oU8atnDQUg https://www.youtube.com/watch?v=A18OCAVEJu8 https://www.youtube.com/watch?v=4a-ieVBaZ9M

ಹಾಸನದಲ್ಲಿ ಜೆಡಿಎಸ್ ನ ಸೂರಜ್ ರೇವಣ್ಣ ಗೆಲುವು..!

ಹಾಸನ :   ಡಿಸೆಂಬರ್ 10ರಂದು  ವಿಧಾನಪರಿಷತ್ತಿನ ದಂತಹ  ಚುನಾವಣೆ ಫಲಿತಾಂಶ   ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲೆ ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. ಅದರಂತೆ ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಅವರ ಮೊಮ್ಮಗ ಸೂರಜ್ ರೇವಣ್ಣ ರವರು  ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು  ಸಾವಿರಕ್ಕೂ ಅಧಿಕ ಮತಗಳಿಂದ  ...

ಓರ್ವ ಮನುಷ್ಯ ಹೊಂದಿರಬೇಕಾದ ಮುಖ್ಯ ಗುಣಗಳಿವು..

ಚಾಣಕ್ಯ ನೀತಿಯಲ್ಲಿ ಕೆಲ ನೀತಿಗಳನ್ನು ನಾವು ಈಗಾಗಲೇ ನಿಮಗೆ ತಿಳಿಸಿದ್ದೇವೆ. ಅದೇ ರೀತಿ ಇಂದು ನಾವು ಚಾಣಕ್ಯರ ಪ್ರಕಾರ ಮನುಷ್ಯನಲ್ಲಿರಬೇಕಾದ ಮುಖ್ಯ ಗುಣಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದಾಗಿ ನಾವು ಭವಿಷ್ಯದ ಬಗ್ಗೆ ಚಿಂತಿಸಿ, ಗತಿಸಿ ಹೋದ ಕಾಲದ ಬಗ್ಗೆ ಯೋಚಿಸಿ ಕೊರಗುವ ಬದಲು, ವರ್ತಮಾನವನ್ನು ಖುಷಿ ಖುಷಿಯಾಗಿ ಕಳೆಯಬೇಕು ಅಂತಾರೆ ಚಾಣಕ್ಯರು.  ಕಳೆದು...

ಡಾಲಿ ಧನಂಜಯ್ ​ನಟನೆಯ “ಬಡವ ರಾಸ್ಕಲ್” ಟ್ರೇಲರ್ ರಿಲೀಸ್​..!

ಧನಂಜಯ್ ​ನಟನೆಯ ‘ಬಡವ ರಾಸ್ಕಲ್’ ಸಿನಿಮಾದ ಟ್ರೇಲರ್ ಇಂದು ಸಂಜೆ ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ರಿಲೀಸ್​ ಆಗಿದೆ. ಗೆಳೆಯರಿಗಾಗಿ ಪ್ರಾಣ ಬೇಕಾದರೂ ಕೊಡೋಕೆ ಸಿದ್ಧನಿರುವ ಮಧ್ಯಮ ವರ್ಗದ ಯುವಕನಾಗಿ ಧನಂಜಯ ಮಿಂಚಿದ್ದಾರೆ. ಟ್ರೇಲರ್​ ರಿಲೀಸ್​ ಆದ ನಂತರದಲ್ಲಿ ಈ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆಗಳು ದುಪ್ಪಟ್ಟಾಗಿವೆ.   ಧನಂಜಯ್ ಈ ಸಿನಿಮಾದಲ್ಲಿ ಆಟೋ ಓಡಿಸೋ...

ನಿಧಿ ಆಸೆಗಾಗಿ ಶ್ರೀಕೃಷ್ಣನ ದೇಗುಲ ಧ್ವಂಸ..!

ರಾಯಚೂರು : ನಿಧಿಗಾಗಿ ದುಷ್ಕರ್ಮಿಗಳು ಒಂದಲ್ಲಾ ಒಂದು ಕೃತ್ಯ ಮಾಡುವುದನ್ನು ನೋಡಿರುತ್ತೇವೆ. ಆದರೆ ಶ್ರೀಕೃಷ್ಣನ ದೇಗುಲವನ್ನೇ ಕುರೂಪಗೊಳಿಸಿ ನಿಧಿಗಾಗಿ ತಡಕಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಯಾಟಗಲ್ ಗ್ರಾಮದಲ್ಲಿ ನಡೆದಿದೆ . ಇನ್ನೂ ದುಷ್ಕರ್ಮಿಗಳಿಗೆ ನಿಧಿ ಇರುವುದಾಗಿ ತಿಳಿದುಬಂದಂತೆ ,ಹಾಗಾಗಿ ಯಾಟಗಲ್ ಗ್ರಾಮದ ಸರ್ಕಾರಿ ಶಾಲೆ ಪಕ್ಕದಲ್ಲಿರುವ ಕೃಷ್ಣನ ದೇವಸ್ಥಾನದಲ್ಲಿ .ತಡರಾತ್ರಿ ಎದೆಯೆತ್ತರ ಗುಂಡಿ ತೋಡಿ...

“ಲಕ ಲಕ ಲ್ಯಾಂಬೋರ್ಗಿನಿ” ಪೋಸ್ಟರ್ ​ಜಲಕ್..!

‘ಲಕ ಲಕ ಲ್ಯಾಂಬೋರ್ಗಿನಿ’ ಹಾಡಿನ ಪೋಸ್ಟರ್​ ಬಿಡುಗಡೆ ಆಗಿದೆ.ಸಂಗೀತ ನಿರ್ದೇಶಕ, ಗಾಯಕ ಚಂದನ್​ ಶೆಟ್ಟಿ ಅವರು ತಮ್ಮ ಹಾಡುಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿಮಾ ಗೀತೆಗಳಿಗಿಂತಲೂ ತಮ್ಮ ಮ್ಯೂಸಿಕ್​ ವಿಡಿಯೋಗಳ ಮೂಲಕ ಅವರು ಹೆಚ್ಚು ಫೇಮಸ್​ ಆಗಿದ್ದಾರೆ. ಈಗ ಅವರು ಅದೇ ರೀತಿ ಇನ್ನೊಂದು ಹಾಡು ತಯಾರಿಸಿದ್ದಾರೆ. ಅದರಲ್ಲಿ ಖ್ಯಾತ ನಟಿ ರಚಿತಾ ರಾಮ್​ ಅವರು...

ಹೊಸ ಪ್ರತಿಭೆಗಳ ಕಾನ್ಸೀಲಿಯಂಗೆ ಪ್ರೇಕ್ಷಕರಿಂದ ಮೆಚ್ಚುಗೆ..!

ಹೊಸ ಪ್ರತಿಭೆಗಳ ಕೆಲವು ಸಿನಿಮಾಗಳು ಬಿಡುಗಡೆ ಮೊದಲು ಸದ್ದು ಮಾಡುವುದಿಲ್ಲ , ಬಿಡುಗಡೆ ನಂತರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದು ಸದ್ದುಮಾಡುತ್ತವೆ . ಅಂತಹ ಚಿತ್ರವೇ ಕಾನ್ಸೀಲಿಯಂ ಕಳೆದ ಶುಕ್ರವಾರ ಡಿ 10 ರಂದು ತೆರೆಕಂಡ ಈ ಚಿತ್ರ. ಈಗ ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಥ್ರಿಲ್ಲರ್ ಸಸ್ಪೆನ್ಸ್ ಅಂಶದೊಂದಿಗೆ ಸಾಗುವ ಈ ಸಿನಿಮಾ ಹೊಸಬರ ಪ್ರಯತ್ನವಾಗಿ...

ಕಾಶಿ ವಿಶ್ವನಾಥ ಕಾರಿಡಾರ್ : ಪ್ರಧಾನಿ ಮೋದಿಯಿಂದ ಇಂದು ಲೋಕಾರ್ಪಣೆ

ಉತ್ತರಪ್ರದೇಶ : ಕಾಶಿ ವಿಶ್ವನಾಥ ಕಾರಿಡಾರ್’ ಇಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ  ಕನಸಿನ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೂ ಮುನ್ನ ಕಾಶಿಯ ಕೊತ್ವಾಲ್ ಎಂದೆ ಪ್ರಸಿದ್ಧಿಯಾಗಿರುವ ಕಾಲಬೈರವನ ದರ್ಶನ ಪಡೆಯಲಿದ್ದಾರೆ.12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ದರ್ಶನ ಪಡೆದ್ರೆ ಜೀವ ಪಾವನ ಅನ್ನೋ ನಂಬಿಕೆ ಭಕ್ತರದ್ದು. ಆದ್ರೆ ಕಾಶಿ ವಿಶ್ವನಾಥನ ಭಕ್ತರಿಗೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img