Saturday, May 9, 2026

zodiac signs

ಈ ಐದು ರಾಶಿಯವರು ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ..

ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಪಟ ಪಟ ಎಂದು ಮಾತನಾಡುತ್ತಾರೆ. ಇನ್ನು ಕೆಲವರು ಮೌನವಾಗಿರುತ್ತಾರೆ. ಇನ್ನು ಕೆಲವರು ಸಿಡುಕುತ್ತಾರೆ. ಮತ್ತೆ ಕೆಲವರು ಯಾವಾಗಲೂ ನಗು ನಗುತ್ತಲಿರುತ್ತಾರೆ. ಹೀಗೆ ಒಂದೊಂದು ರಾಶಿಯವರಿಗೂ ಒಂದೊಂದು ಗುಣವಿರುತ್ತದೆ. ಅಂಥ ಗುಣಗಳಲ್ಲಿ ನಾಯಕತ್ವದ ಗುಣ ಕೂಡ ಒಂದು. ಹಾಗಾದ್ರೆ ನಾಯಕತ್ವದ ಗುಣವುಳ್ಳ ರಾಶಿಗಳ ಬಗ್ಗೆ ತಿಳಿಯೋಣ ಬನ್ನಿ.. https://youtu.be/pwu8QOVArX8 ಮೊದಲನೇಯದಾಗಿ ಮೇಷ...

ಈ ದೇವಸ್ಥಾನದಲ್ಲಿ ಪ್ರಸಾದವಾಗಿ ಏನು ಕೊಡ್ತಾರೆ ಗೊತ್ತಾ..?

ನಮ್ಮ ಭಾರತ ದೇಶದಲ್ಲಿ ಚಿತ್ರ ವಿಚಿತ್ರ ದೇವಸ್ಥಾನಗಳಿದೆ. ಇಲ್ಲಿ ದೇವರುಗಳಿಗಷ್ಟೇ ಅಲ್ಲ, ಮಹಾಭಾರತ, ರಾಮಾಯಣ ಕಾಲದ ವಿಲನ್‌ಗಳಿಗೂ ದೇವಸ್ಥಾನಗಳಿದೆ. ರಾವಣ, ಹಿಡಿಂಬೆ, ಶಕುನಿ ಇವರಿಗೆಲ್ಲ ದೇವಸ್ಥಾನವನ್ನ ಕಟ್ಟಲಾಗಿದೆ. ಅದೇ ರೀತಿ ಭಾರತದ ಹಲವು ದೇವಸ್ಥಾನಗಳಲ್ಲಿ ಪ್ರಸಾದವಾಗಿ ಅನ್ನ ಸಂತರ್ಪಣೆ, ಸಿಹಿ ಖಾದ್ಯ, ಖಾರಾ ಪದಾರ್ಥಗಳನ್ನು ಕೊಡಲಾಗುತ್ತದೆ. ಆದ್ರೆ ಕೇರಳದ ಒಂದು ದೇವಸ್ಥಾನದಲ್ಲಿ ಪ್ರಸಾದವಾಗಿ ಚಾಕೋಲೇಟನ್ನ...

ಪ್ರತಿದಿನ ಹೇಳುವ ಶ್ಲೋಕಗಳಿವು.. ನೀವೂ ಹೇಳಿ, ಮಕ್ಕಳಿಗೂ ಹೇಳಿಕೊಡಿ..

ಪ್ರತಿದಿನ ಹೇಳಬಹುದಾದ ಕೆಲ ಶ್ಲೋಕಗಳ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಈ ಶ್ಲೋಕಗಳನ್ನು ನೀವೂ ಹೇಳಿ. ನಿಮ್ಮ ಮಕ್ಕಳಿಗೂ ಹೇಳಿಕೊಡಿ. ಪ್ರತಿದಿನ ಸ್ನಾನ ಮಾಡಿದ ಬಳಿಕ ಮತ್ತು ಪ್ರತಿ ಸಂಜೆ ದೀಪ ಹಚ್ಚಿದ ಬಳಿಕ ಈ ಶ್ಲೋಕಗಳನ್ನು ಒಂದು ಬಾರಿ ಹೇಳಿದರೂ ಸಾಕು. ಆ ಶ್ಲೋಕಗಳು ಇಂತಿವೆ.. https://youtu.be/4zOQVAxJe3A 1.. ವಕ್ರತುಂಡ ಮಹಾಕಾಯ ಕೋಟಿಸೂರ್ಯ ಸಮಪ್ರಭ ನಿರ್ವಿಘ್ನಂ ಕುರುಮೇ ದೇವ...

ನಿಮ್ಮ ಮನೆಯಂಗಳದಲ್ಲಿ ಈ ಗಿಡಗಳನ್ನು ಬೆಳೆಸಲೇಬೇಡಿ…

ಮನೆಯ ಗಾರ್ಡನ್‌ನಲ್ಲಿ ಚೆಂದ ಚೆಂದದ ಗಿಡ ಮರಗಳಿದ್ದರೆ, ಮನೆಯ ಅಂದ ಇನ್ನೂ ಹೆಚ್ಚುತ್ತದೆ. ಮರ ಗಿಡಗಳಲ್ಲಿ ಎರಡು ವಿಧಗಳಿವೆ. ಒಂದು ಗಿಡ ಮನೆಯ ಅದೃಷ್ಟವನ್ನ ಹೆಚ್ಚಿಸಿದ್ರೆ, ಇನ್ನೊಂದು ರೀತಿಯ ಗಿಡ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚುವಂತೆ ಮಾಡುತ್ತದೆ. ಯಾವುದು ಅಂಥ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುವ ಗಿಡ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/6qEbKfM2UQA ಮೊದಲನೆಯದಾಗಿ, ಪಾಪಸ್‌...

ಈ ರಾಶಿಯವರು ತಿರುಗಾಡೋದ್ರಲ್ಲಿ ಹೆಚ್ಚು ಆಸಕ್ತಿ ಉಳ್ಳವರಂತೆ..!

ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಯಾವಾಗಲೂ ನಗು ನಗುತ್ತಲಿರುತ್ತಾರೆ. ಮತ್ತೆ ಕೆಲವರು ಯಾವಾಗಲೂ ಸಿಡುಕುತ್ತಲಿರುತ್ತಾರೆ. ಇನ್ನು ಕೆಲವರದ್ದು ಹೆಚ್ಚು ಮಾತನಾಡುವ ಗುಣ, ಕೆಲವರುು ಮೌನಿ.. ಹೀಗೆ ಒಬ್ಬೊಬ್ಬರು ಒಂದೊಂದು ಗುಣಗಳನ್ನು ಹೊಂದಿರುತ್ತಾರೆ. ಇದೇ ರೀತಿ, ಪ್ರಯಾಣ ಮಾಡಲು ಬಯಸುವ ರಾಶಿಯವರ ಬಗ್ಗೆ ಇವತ್ತು ನಾವು ಹೇಳಲಿದ್ದೇವೆ. https://youtu.be/6qEbKfM2UQA ಮೇಷ: ಮೇಷ ರಾಶಿಯವರು ಪ್ರಯಾಣ ಪ್ರಿಯರು. ಇವರಿಗೆ...

ರಾತ್ರಿಯಿಡಿ ಸುರಿದ ಮಳೆಗೆ ಇಬ್ಭಾಗವಾದ ಹಾಸನ ರಸ್ತೆ

ಹಾಸನ: ರಾಜ್ಯದ ಹಲವೆಡೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜಿಲ್ಲೆಯಲ್ಲಿ ಸುರಿದ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ. ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ರಸ್ತೆ ಸಂಪರ್ಕ ಕಡಿತದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುತ್ತಿದ್ದಾರೆ. ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೋಟ, ಗದ್ದೆಗಳು ಜಲಾವೃತವಾಗಿವೆ. ರಸ್ತೆಯಲ್ಲಿ ನೀರು ರಭಸವಾಗಿ ಹರಿದ...

ಪುನೀತ್ ಪುತ್ಥಳಿ :ಪೊಲೀಸರ ವಶಕ್ಕೆ

ಮೈಸೂರು: ಮೈಸೂರಿನ ಲಿಂಗಾಬುದಿ ಪಾಳ್ಯ ಬಡಾವಣೆಯ ಅಭಿಮಾನಿಗಳು ಪುನೀತ್ ಪುತ್ಥಳಿ ಮಾಡಿಸಿದ್ದರು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಪ್ಪು ಆಗಲಿ ತಿಂಗಳಾದರೂ ಅವರ ನೆನಪು ಮಾತ್ರ ಇನ್ನೂ ಮಾಡುತ್ತಿಲ್ಲ ಅವರ ಆರಾಧನೆ ಹಾಗೂ ಅವರ ಹೆಸರಿನಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಲೇ ಇದೆ. ಇದು ಅವರ ಸರಳತೆ ಸಜ್ಜನಿಕೆ ಯವರ ಜನಸೇವೆ ಹಾಗೂ ಅವರ ನಟನೆ ಡ್ಯಾನ್ಸ್...

ಹಿರಿಯ ನಟ ಶಿವರಾಂ ನಿಧನ

ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್​ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ...

ಹವನದ ವಿಭೂತಿಯ ಮಹತ್ವ ತಿಳಿಯಿರಿ..

ನಾವು ಹಲವಾರು ಹೋಮ ಹವನಗಳಲ್ಲಿ ಭಾಗವಹಿಸಿರುತ್ತೇವೆ. ಆದ್ರೆ ಹಲವರಿಗೆ ಆ ಹವನದ ಬೂದಿ ಶ್ರೇಷ್ಠ, ಅದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚುತ್ತದೆ ಎನ್ನುವ ಸತ್ಯ ಮಾತ್ರ ಗೊತ್ತಿರುವುದಿಲ್ಲ. ಹಾಗಾದ್ರೆ, ಹವನದ ಬೂದಿಯಿಂದಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/EEg2k5nOJAk ಮೊದಲನೇಯದಾಗಿ ಸುತ್ತಮುತ್ತಲಿನ ಪರಿಸರ ಶುದ್ಧವಾಗಲು ಹವನವನ್ನ ಮಾಡುತ್ತಾರೆ. ಇದೇ ಹವನದ ಬೂದಿಯನ್ನು ತಂದು ನಿಮ್ಮ...

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾದ ಹಿನ್ನಲೆ ಸಿ. ಎಂ ಬೊಮ್ಮಾಯಿ ಹೊಸ ನಿಯಾಮವಳಿಗೆ ಸೂಚನೆ..!

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಒಮಿಕ್ರಾನ್ ಬಗ್ಗೆ ತಜ್ಞರಿಂದ ಬೊಮ್ಮಾಯಿ ಮಾಹಿತಿ ಸಂಗ್ರಹಿಸಿ, ಒಮಿಕ್ರಾನ್ ವೈರಸ್‌ನ ತೀವ್ರತೆ ಹೇಗಿರುತ್ತದೆ? ಇದನ್ನು ಹೇಗೆ ನಿಯಂತ್ರಿಸಬೇಕು ಎಂಬ ಬಗ್ಗೆ ವಿವರಣೆ ನೀಡುವಂತೆ ಮುಖ್ಯಮಂತ್ರಿ ಕೋರಿದರು. ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸಬೇಕು. ಅಭಿಯಾನಕ್ಕೆ ಹೊಸ ವೇಗ ನೀಡಬೇಕು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img