Saturday, May 9, 2026

zodiac signs

ಯಲಹಂಕ ಶಾಸಕ ವಿಶ್ವನಾಥ್​ ಹತ್ಯೆಗೆ ಕಾಂಗ್ರೆಸ್​ ಮುಖಂಡ ಸ್ಕೆಚ್? ಸಿಸಿಬಿ ಕೈಗೆ ಸಿಕ್ಕಿದೆ ಮಹತ್ವದ ವಿಡಿಯೋ

ಬೆಂಗಳೂರು: ಬಿಜೆಪಿಯ ಪ್ರಭಾವಿ ಶಾಸಕನ ಹತ್ಯೆಗೆ ಕಾಂಗ್ರೆಸ್​ ಮುಖಂಡನೊಬ್ಬ ಸ್ಕೆಚ್​ ಹಾಕಿದ್ದರು ಎಂಬ ಆಘಾತಕಾರಿ ವಿಷಯ ಹೊರಬಂದಿದ್ದು, ಎಚ್ಚೆತ್ತ ಸಿಸಿಬಿ ಪೊಲೀಸರು ತಡರಾತ್ರಿವರೆಗೂ ಕಾಂಗ್ರೆಸ್ ಮುಖಂಡನ್ನು ಲಾಕ್​ ಮಾಡಿ ವಿಚಾರಣೆ ನಡೆಸಿದ್ದಾರೆ. ಇಷ್ಟಕ್ಕೂ ಆ ಬಿಜೆಪಿ ಶಾಸಕ ಯಾರು? ಆ ಶಾಸಕನ ಕೊಲೆಗೆ ಪ್ಲಾನ್ ಮಾಡಿದ್ದು ಯಾರು ಗೊತ್ತಾ? ಯಲಹಂಕ ಶಾಸಕ ಎಸ್.ಆರ್​. ವಿಶ್ವನಾಥ್ ಅವರನ್ನ ಮುಗಿಸಲು ಕಾಂಗ್ರೆಸ್...

ಸತತ 6ನೇ ದಿನಕ್ಕೆ ಕಾಲಿಟ್ಟ MSGP ಘಟಕ ತೆರವು ಹೋರಾಟ .

ಬೆಂಗಳೂರು ಗ್ರಾಮಂತರ : ಎಮ್‌ಎಸ್‌ಜಿಪಿ ತ್ಯಾಜ್ಯ ಘಟಕ ತೆರವು ಹೋರಾಟ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಮ್.ಟಿ.ಬಿ.ನಾಗರಾಜ್ ಅವರು ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ ರೈತರ ಮನವೊಲಿಸಲು ಪ್ರಯತ್ನಿಸಿದರು.ಆದರೆ ರೈತರು ಎಮ್‌ಎಸ್‌ಜಿಪಿ ತ್ಯಾಜ ಘಟಕವನ್ನು ತೆರವು ಮಾಡುವ ಲಿಖಿತ ದಾಖಲೆ ನೀಡಿದರೆ ಮಾತ್ರ ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ ಎಂದುಹೋರಾಟವನ್ನು ಮುಂದುವರಿಸಿದ್ದಾರೆ.ಈಗಾಗಲೇ...

ಐದು ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದ 6 ಲಕ್ಷ ಜನ: ಕೇಂದ್ರ

ನವದೆಹಲಿ: ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ ಒಟ್ಟಾರೆ 1,33,83,718 ಭಾರತೀಯರು ವಿದೇಶಗಳಲ್ಲಿ ನೆಲೆಸಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಲಿಖಿತ ಉತ್ತರ ನೀಡಿದ್ದಾರೆ. 2017ನೇ ಸಾಲಿನಲ್ಲಿ...

ಇಳಿವಯಸ್ಸಿನಲ್ಲಿ ಈಜುವ  ಮೂಲಕ ಎಲ್ಲರ ಗಮನ ಸೆಳೆದ ಅಜ್ಜಿ..!

ತಮಿಳುನಾಡು : ತಮಿಳುನಾಡಿನ ನಾಮಕ್ಕಲ್  ಗ್ರಾಮದ 85 ವರ್ಷದ ಅಜ್ಜಿ ಒಬ್ಬರು ಈಜುವ ಮೂಲಕ ಫಿಟ್ ಆಗಿದ್ದಾರೆ. ತಮಿಳುನಾಡಿನ ನಾಮಕ್ಕಲ್  ಗ್ರಾಮದ ಪಾಪಜ್ಜಿ ಎನ್ನುವ ಅಜ್ಜಿ ಒಬ್ಬರು 85ರ ಇಳಿವಯಸ್ಸಿನಲ್ಲಿಯೂ ಬಾವಿಗೆ ಜಂಪ್ ಮಾಡಿ ಈಜುವ ಮೂಲಕ ಯಾವ ಈಜುಪಟುವಿಗು ಕಮ್ಮಿ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಹಾಗೂ  ಅವರು 5ನೇ ವಯಸ್ಸಿನಲ್ಲಿಯೇ ಈಜು ಕಲಿತಿದ್ದು, ...

ಅತ್ಯಾಚಾರ ಆರೋಪಿಗೆ ಕಾಂಗ್ರೆಸ್ ಟಿಕೆಟ್..!

ಮಂಡ್ಯ: ಅತ್ಯಾಚಾರ ಆರೋಪದ ಮೇಲೆ  ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಎಂ ಎಲ್ ಸಿ ಚುನಾವಣೆಯ ಕೋಲಾರದಲ್ಲಿ ಕೆಜಿಎಫ್ ಬಾಬು ರವರಿಗೆ ಕಾಂಗ್ರೆಸ್ ಟಿಕೆಟ್ ಅನ್ನು ನೀಡಿದ್ದು ಅದರ ವಿರುದ್ಧ ಎಸ್ ಟಿ ಸೋಮಶೇಖರ್ ರವರು ಮಂಡ್ಯದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುರವರ...

ಒಂದೇ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್..!                        

ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಕೋರಮಂಗಲದ ರಹೇಜಾ ಅಪಾರ್ಟ್ಮೆಂಟ್ ಒಂದರಲ್ಲಿ ಬರ್ತಡೇ ಪಾರ್ಟಿ ನಡೆದಿದ್ದು ನಂತರ ಅಲ್ಲಿ ಕರೋನ ಕೇಸ್ ಪತ್ತೆಯಾಗಿದ್ದು  ಅಪಾರ್ಟ್ಮೆಂಟ್ ಅನ್ನು ಬಿಬಿಎಂಪಿ ಸೀಲ್ ಡೌನ್ ಮಾಡಿದೆ. ಒಂದೇ ಅಪಾರ್ಟ್ಮೆಂಟ್ ಅಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು,...

ಬೆಳೆ ಹಾನಿ: ರೈತರಿಗೆ ನೆಮ್ಮದಿ ಕೊಡುವ ಸುದ್ದಿಕೊಟ್ಟ ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು, ನ. 30: ಅಕಾಲಿಕ ಮಳೆ ನಾಡಿನ ರೈತರಿಗೆ ಸಂಕಷ್ಟ ತಂದಿದೆ. ಕಳೆದ ವರ್ಷ ಕೊರೊನಾ ವೈರಸ್‌, ಲಾಕ್‌ಡೌನ್‌ನಿಂದ ಬೆಳೆಗಳಿಗೆ ಸರಿಯಾದ ಬೆಲೆಯಿಲ್ಲದೆ ನಷ್ಟಹೊಂದಿದ್ದರೈತರಿಗೆ ಅಕಾಲಿಕ ಮಳೆ ಮತ್ತಷ್ಟು ಹೊಡೆತ ಕೊಟ್ಟಿದೆ. ಪ್ರಕೃತಿ ವಿಕೋಪದಿಂದ ರೈತರು ಬಹಳಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ರೈಯರಿಗೆ ನೆಮ್ಮದಿ ತರುವಂಥ ಭರವಸೆಯನ್ನು ಕೊಟ್ಟಿದ್ದಾರೆ. "ಬೆಳೆ...

ವ್ಯಾಕ್ಸಿನ್ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು. 

ವಿಧಾನಸೌಧ : ಇಂದು ನಡೆದಂತಹ ಸಭೆಯಲ್ಲಿ ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ವ್ಯಾಕ್ಸಿನ್ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ನೀಡಿದೆ.  ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ಲಾಕ್ ಡೌನ್ ಮಾಡಬಾರದು, ಹಾಗೂ ಕೋವಿಡ್ ಮೂರನೇ ಅಲೆ ಆಗಿರುವಂತಹ ಓಮಿಕ್ರಾನ್ ನನ್ನು ತಡೆಯಬೇಕಾದರೆ 2 ಡೋಜ್ ಕರೋನಾ ಲಸಿಕೆ ಕಡ್ಡಾಯ ಮಾಡಬೇಕೆಂದು ಆರೋಗ್ಯ ಇಲಾಖೆಯ ಆಯುಕ್ತ ರಣದೀಪ್,...

ಹಂಸಲೇಖ  ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ..!                

  ಬೆಂಗಳೂರು: ಹಂಸಲೇಖ ಅವರು  ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಹೈಕೋರ್ಟ್  ಅವರ ತನಿಖೆಗೆ  ತಡೆಯಾಜ್ನೆ ನೀಡಿದೆ.  ಮೈಸೂರಿನ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹಂಸಲೇಖರವರು ಪೇಜಾವರ ಶ್ರೀಗಳ ಬಗ್ಗೆ ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಡಾ. ಮುರಳೀಧರ ವಿವಾದಾತ್ಮಕ ಹೇಳಿಕೆಯನ್ನು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರ ಸಲುವಾಗಿ ಗಂಗರಾಜು ಅಲಿಯಾಸ್ ಹಂಸಲೇಖರವರು ರಿಟ್...

ಡಿಸೆಂಬರ್ 1ರಿಂದ ವಿಶ್ವವಿಖ್ಯಾತ ಪ್ರವಾಸಿತಾಣ ನಂದಿ ಹಿಲ್ಸ್ ಪ್ರವೇಶಕ್ಕೆ ಅನುಮತಿ

ಚಿಕ್ಕಬಳ್ಳಾಪುರ: ಇದು ಪ್ರಕೃತಿ ಪ್ರಿಯರಿಗೆ ಸಿಹಿ ಸುದ್ದಿ. ರಸ್ತೆ ಕೊಚ್ಚಿ ಹೋಗಿ ಬಂದ್ ಆಗಿದ್ದ ನಂದಿಗಿರಿಧಾಮ ಪ್ರವೇಶಕ್ಕೆ ಇದೀಗ ಅವಕಾಶ ಸಿಕ್ಕಿದೆ. ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಟಿವಿ9 ಗೆ ಮಾಹಿತಿ ನೀಡಿದ್ದಾರೆ. ಕಳೆದ ಎರಡುವರೆ ತಿಂಗಳುಗಳ ಕಾಲ ಬೆಟ್ಟಕ್ಕೆ ಹೋಗಲು ಅವಕಾಶವಿರಲಿಲ್ಲ. ಈ ಬಗ್ಗೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img