Thursday, July 30, 2026

zodiac signs

ಒಮಿಕ್ರೋನ್ ರೂಪಾಂತರಿ: ಅಂತಾರಾಷ್ಟ್ರೀಯ ಪ್ರಯಾಣದ ಬಗ್ಗೆ ಮತ್ತೆ ಪರಾಮರ್ಶಿಸಿ ಎಂದ ಮೋದಿ

ನವದೆಹಲಿ: ಹೊಸ ಕರೊನಾ ರೂಪಾಂತರಿ ಒಮಿಕ್ರೋನ್​ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಎರಡು ಗಂಟೆಗಳ ಕಾಲ ಉನ್ನತ ಅಧಿಕಾರಿಗಳ ಸಭೆ ನಡೆಯಿತು. ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು ಎಂದ ಮೋದಿ, ಈ ರೂಪಾಂತರಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧಗಳನ್ನು ಸಡಿಲೀಕರಿಸಿರುವ ನಿರ್ಧಾರವನ್ನು ಪುನರ್​ಪರಿಶೀಲಿಸಬೇಕು ಎಂದಿದ್ದಾರೆ. ನಿನ್ನೆಯಷ್ಟೇ ಕರೊನಾ ಕಾರಣದಿಂದಾಗಿ 20 ತಿಂಗಳುಗಳಿಂದ...

ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ ? ವಿಪಕ್ಷ ನಾಯಕ ಸಿದ್ದರಾಮಯ್ಯ .

ಮೈಸೂರು : ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ? ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಲಿ- ಸಿದ್ದರಾಮಯ್ಯ ಆಗ್ರಹ. ನಮ್ಮ ಕಾಲದಲ್ಲೂ ಭ್ರಷ್ಟಾಚಾರ ಇತ್ತು, ಅದನ್ನೂ ತನಿಖೆ ಮಾಡಿಸಿ. ಯಾರು ಲಂಚ ತಗೊಂಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಗುತ್ತಿಗೆದಾರರಿಂದ ಮಂತ್ರಿಗಳೂ ಸೇರಿದಂತೆ ಎಲ್ಲಾ ಇಲಾಖಾ ಉನ್ನತಾಧಿಕಾರಿಗಳಿಗೆ ಇಷ್ಟಿಷ್ಟು ಪರ್ಸೆಟೆಂಜ್ ಸಂದಾಯವಾಗುತ್ತಿದೆ ಎಂದು ಖುದ್ದು ಪ್ರಧಾನ ಮಂತ್ರಿ ಮೋದಿಗೇ...

ಕನ್ನಡ ಕಲಿಕೆಗೆ ಅಣ್ಣಾವ್ರ ಸಿನಿಮಾ ಸ್ಫೂರ್ತಿ ಐಪಿಎಸ್ ಅಧಿಕಾರಿ.

ಕೋಲಾರ : ಐಪಿಎಸ್ ಅಧಿಕಾರಿ ರಾಜಕುಮಾರ್ ಅವರ ಸಿನಿಮಾಗಳನ್ನು ನೋಡಿ ಕನ್ನಡ ಕಲಿತು ಕನ್ನಡಿಗರ ಮನಸ್ಸು ಗೆದ್ದಿದ್ದಾರೆ..ಅನೇಕ ಜನರು ಹೊರ ರಾಜ್ಯದಿಂದ ಬಂದವರ ಜೊತೆಗೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡಲು ಪ್ರಯತ್ನ ಮಾಡುತ್ತಾರೆ. ಆದರೆ ಕೆಲವರು ಮಾತ್ರ ಕರ್ನಾಟಕಕ್ಕೆ ಬಂದ ಕೂಡಲೇ ಕನ್ನಡ ಕಲಿಯಲು ಆರಂಭಿಸಿ ಕನ್ನಡ ಪ್ರೇಮವನ್ನ ಮೆರೆಯುತ್ತಾರೆ.. ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ,  ಚಂದನವನದ...

ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ `ಕುಸುಮ್ ಯೋಜನೆ’

ಬೆಂಗಳೂರು: ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಪೂರೈಕೆಗಾಗಿ ರಾಜ್ಯ ಸರಕಾರ “ಕುಸುಮ್‌-ಸಿ ಯೋಜನೆ’ ಜಾರಿಗೆ ಮುಂದಾಗಿದೆ. ರಾಜ್ಯದಲ್ಲಿ ಸಾಂಪ್ರದಾಯಿಕ ಮೂಲಗಳಿಂದ ಅಗತ್ಯವಿರುವಷ್ಟು ವಿದ್ಯುತ್‌ ಉತ್ಪಾದನೆಯಾಗದ ಹಿನ್ನೆಲೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಕನಿಷ್ಠ 7 ತಾಸು ವಿದ್ಯುತ್‌ ನೀಡಲು ಸರಕಾರಗಳು ನಿರಂತರ ಪ್ರಯತ್ನ ನಡೆಸಿದರೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೌರ ಮೂಲದಿಂದ ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಒದಗಿಸಲು ಇಂಧನ ಇಲಾಖೆ...

ಮಿನಿ ಉದ್ಯೋಗ ಮೇಳ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ನವೆಂಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ "ಮಿನಿ ಉದ್ಯೋಗ ಮೇಳ"ವನ್ನು ಏರ್ಪಡಿಸಿದೆ. ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಹೊಂದಿದ 18ರಿಂದ 35ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು...

ಸಖತ್ ಸಿನಿಮಾಗೆ ಸ್ಟೇ ತರಲು ನಿರ್ಧಾರ ಮಾಡಿರೋ ಅಂಧ ಸಮುದಾಯ.

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ಅವರ ಸಖತ್ ಸಿನಿಮಾ ಇಂದಿನಿಂದ ರಾಜ್ಯದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನವನ್ನು ಕಾಣುತ್ತಿದೆ. ಆದರೆ ಈ ಸಿನಿಮಾಗೆ ಸ್ಟೇ ತರಲು ನಿರ್ಧಾರ ಮಾಡಿದೆ.ಅದು ಯಾಕೆಂದರೆ ಸಿನಿಮಾದಲ್ಲಿ  ಗಣೇಶ್ ಅಂಧನ ಪಾತ್ರವನ್ನು ಮಾಡಿದ್ದು ಕೋರ್ಟ್ ನ ಒಂದು ಸನ್ನಿವೇಶದಲ್ಲಿ ಅಂಧ ಎಂದು ಬಳಸಿದ್ದು  ಅದು ಅಂಧ ಸಮುದಾಯವನ್ನ ಅವಹೇಳನ...

ಶಿರಸಿಯಲ್ಲಿ ನ.೨೮ ಕ್ಕೆ ಅಪ್ಪು ನುಡಿ ನಮನ

ಶಿರಸಿ : ಕದಂಬ ಕಲಾ ವೇದಿಕೆ ಶಿರಸಿ, ಶಿರಸಿ ಕರೋಕೆ ಸ್ಟುಡಿಯೊ ಹಾಗೂ ಅರುಣೋದಯ ಟ್ರಸ್ಟ್ ಸಂಯುಕ್ತ ಆಶ್ರದಲ್ಲಿ ನ.೨೮ ರಂದು ಸಂಜೆ ೫ ಘಂಟೆಯಿAದ ನಗರದ ಹೊಟೆಲ್ ಸುಪ್ರಿಯಾ ಇಂಟರ್ನ್ಯಾಷನಲ್‌ನ ಸಭಾಭವನದಲ್ಲಿ ಮರಣೋತ್ತರ ಕರ್ನಾಟಕ ರತ್ನ ಗೌರವಕ್ಕೆ ಭಾಜನರಾದ ಮರೆಯಲಾಗದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ನಮನ, `ಕರ್ನಾಟಕ ರತ್ನ ನುಡಿ...

ಒಬ್ಬ ವ್ಯಕ್ತಿಗೆ ಒಂದು ಮತ, ಒಂದು ಮತಕ್ಕೆ ಒಂದು ಮೌಲ್ಯ ತತ್ವ : ಸಿದ್ದರಾಮಯ್ಯ

ಬೆಂಗಳೂರು : ಒಂದು ಸಮುದಾಯ ಅಥವಾ ಒಂದು ಧರ್ಮದ ನೀತಿಗಳನ್ನೇ ರಾಷ್ಟ್ರೀಯತೆ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಏಕರೂಪದ ಈ ರಾಷ್ಟ್ರೀಯತೆ ನಮ್ಮ ಸಂವಿಧಾನದ ಭದ್ರ ಬುನಾದಿಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಸಂವಿಧಾನ ದಿನದ ಅಂಗವಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ...

ಕಾಂಗ್ರೆಸ್, ಬಿಜೆಪಿ ವಿರುದ್ಧ ಹರಿಹಾಯ್ದ ಹೆಚ್​ಡಿ ಕುಮಾರಸ್ವಾಮಿ

ಚಿಕ್ಕಬಳ್ಳಾಪುರ: ಡಿಸೆಂಬರ್ 10 ರಂದು ವಿಧಾನಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದಕ್ಕಾಗಿ ಜೆಡಿಎಸ್​ ಅಭ್ಯರ್ಥಿಗಳನ್ನು ನಿಲ್ಲಿಸಿದರೂ ಕಷ್ಟ ಬಿಟ್ಟರೂ ಕಷ್ಟ. ಏನೇ ಮಾಡಿದ್ರೂ ಬಿಜೆಪಿ ಜತೆ ಶಾಮೀಲಾಗಿದ್ದಾರೆ ಅಂತಾರೆ. ನಮ್ಮಿಂದಲೇ ಬೆಳೆದು ಹೋದ ಕೆಲವರು ಟೀಕೆ ಮಾಡುತ್ತಾರೆ. ಕೆಲವು ಜಿಲ್ಲೆಗಳಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 2 ಸದಸ್ಯ ಸ್ಥಾನಗಳಲ್ಲಿ ಒಂದು ಅಭ್ಯರ್ಥಿ...

ಟೀಂ ಇಂಡಿಯಾದಲ್ಲಿ ಹಳೆಯ ಪದ್ಧತಿಯನ್ನು ಮರಳಿ ತಂದ ರಾಹುಲ್ ದ್ರಾವಿಡ್

ಕಾನ್ಪುರ: ಟೀಂ ಇಂಡಿಯಾ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಹುಲ್ ದ್ರಾವಿಡ್ ಬಹಳಷ್ಟು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ. ಇದೀಗ ಹಳೆಯ ಸಂಪ್ರದಾಯವೊಂದನ್ನು ಮರಳಿ ಆರಂಭಿಸಿದ್ದಾರೆ. ಟೀಂ ಇಂಡಿಯಾದಲ್ಲಿ ಪಾದಾರ್ಪಣೆ ಪಂದ್ಯವಾಡುವ ಕ್ರಿಕೆಟಿಗರಿಗೆ ಗೌರವ ಪೂರ್ವಕವಾಗಿ ಕ್ಯಾಪ್‍ ನ್ನು ಮಾಜಿ ಕ್ರಿಕೆಟಿಗರಿಂದ ಕೊಡಿಸಲಾಗುತ್ತಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಪ್ರದಾಯ ಮರೆಯಾಗಿತ್ತು.ಆದರೆ ಕೋಚ್ ದ್ರಾವಿಡ್...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img