ಬೆಂಗಳೂರು: ರಾಜಧಾನಿಯ ಹಲವು ಕಡೆ ಇಂದು ಮಧ್ಯಾಹ್ನ 11:50 ರಿಂದ 12 :15 ರ ಒಳಗೆ ಒಂದು ಭಯಾನಕ ಶಬ್ದ ಕೇಳಿ ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರ, ಕೆಂಗೇರಿ, ಜ್ಞಾನಭಾರತಿ, ಹಾಗೂ ಹಲವು ಕಡೆ ಸರಿಸುಮಾರು 11:50 ರಿಂದ 12:15 ರ ಒಳಗೆ ಒಂದು ಭಯಾನಕ ಶಬ್ದ ಕೇಳಿ ಬಂದಿದ್ದು ಅದರಿಂದ ಅಲ್ಲಿನ ಜನ...
ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ಒಂದು ಕೆಜಿ 785 ರೂಪಾಯಿಗೆ ತಲುಪಿದ್ದು, ಆ ಮೂಲಕ ರೇಷ್ಮೆ ಬೆಳಗಾರರ ಮೊಗದಲ್ಲಿ ಸಂತಸ ಮೂಡಿದೆ.
ಹೌದು ಈ ಹಿಂದೆ 300 ರೂಪಾಯಿ ಆಸುಪಾಸಿನಲ್ಲಿದ್ದ ಒಂದು ಕೆಜಿ ರೇಷ್ಮೆ ಗೂಡಿನ ದರ ಕೊರೋನಾ ಮಹಾಮಾರಿ ಹೊಡೆತಕ್ಕೆ ಸಿಲುಕಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿತ್ತು.
ಕೊರೋನಾ ಸಂದರ್ಭದಲ್ಲಿ ಡೀಲರ್ಗಳು ರೇಷ್ಮೆ...
ಆಂಧ್ರಪ್ರದೇಶ : ಕರ್ನೂಲು ಜಿಲ್ಲೆಯ ಪೆದ್ದಕಡಬೂರುನ ಹನುಮಂತು ಪೆನ್ಸಿಲ್ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾನೆ. ಪೊಲೀಸರನ್ನು ಕಂಡರೇ ಎಲ್ಲರಿಗೂ ಭಯ.. ಪೊಲೀಸ್ ಅವರ ಸಹವಾಸನೇ ಬೇಡ ಗುರೂ ಅಂತ ಅದೆಷ್ಟೋ ಮಂದಿ ಹೇಳಿರುವುದನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಕೇಸ್ ದಾಖಲಾಗಿದೆ. ಆ ಕೇಸ್ ಕಂಡು ಪೊಲೀಸರೇ...
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿನ ವಿವಿಧ ಇಲಾಖೆಯ ಹುದ್ದೆಗಳ ನೇಮಕಾತಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಇದರೊಂದಿಗೆ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಕೂಡ ಗ್ರೀನ್ ಸಿಗ್ನಲ್ ಸಿಕ್ಕಿದೆ.2021 -22 ನೇ ಸಾಲಿನಲ್ಲಿ ಕೊರೋನಾ ಕಾರಣದಿಂದ ಆರ್ಥಿಕ ಮಿತವ್ಯಯ ಸಾಧಿಸಲು ನಿರ್ಬಂಧ ವಿಧಿಸಲಾಗಿತ್ತು.
ಇದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಹುದ್ದೆಗಳು...
ಕೊರೊನಾ ಹಿನ್ನೆಲೆ ಈ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿತ್ತು. ಹಾಗಾಗಿ ಶಿಕ್ಷಕರು ಸಿಕ್ಕಿರುವ ಸಮಯದಲ್ಲಿಯೇ ಇಡೀ ಪಠ್ಯ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದರು. ಇದು ಮಕ್ಕಳ ಮೇಲೆಯೂ ಪರಿಣಾಮ ಬೀರಿತ್ತು. ಹೀಗಾಗಿ ಸಚಿವ ಬಿ.ಸಿ.ನಾಗೇಶ್ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲು ಮುಂದಾಗಿದ್ದಾರೆ.
ಪ್ರತಿ ವರ್ಷ 240 ಕ್ಕೂ ಹೆಚ್ಚು ಬೋಧನೆ ದಿನಗಳು ಸಿಗುತ್ತಿತ್ತು. ಆದ್ರೆ ಈ ವರ್ಷ...
ನವದೆಹಲಿ,: ಭಾರತದ ಸಂವಿಧಾನ ರಚಿಸಿದ ದಿನವನ್ನು ಸ್ಮರಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ದಿನ ಆಚರಿಸುತ್ತಿದ್ದೇವೆ. ಮಹಾತ್ಮ ಗಾಂಧೀಜಿ ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರತಿಯೊಬ್ಬರನ್ನೂ ನಾವಿಂದು ಜ್ಞಾಪಿಸಿಕೊಳ್ಳಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಸಂಸತ್ ಸೆಂಟ್ರಲ್ ಹಾಲ್ ನಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನಮಗೆ ಸಂವಿಧಾನ ರಚನೆ ಮಾಡುವುದಾಗಿದ್ದರೆ ಹೇಗಿರುತ್ತಿತ್ತು ಎಂದು ಎಲ್ಲರೂ...
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. HPCLನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. HPCL ನಲ್ಲಿ ನೌಕರಿ ಮಾಡ ಬಯಸುವ ಅರ್ಹ ಅಭ್ಯರ್ಥಿಗಳು ನವೆಂಬರ್ 23 ರಿಂದ ಡಿಸೆಂಬರ್ 06 ರವರೆಗೆ ಆನ್ಲೈನ್ ನಲ್ಲಿ ಅರ್ಜಿ...
ಧಾರವಾಡ,: ಅವಳಿನಗರದಲ್ಲಿ ಕೊರೊನಾ ಹೆಚ್ಚಾಗುವ ಭೀತಿ ಮತ್ತೆ ಹೆಚ್ಚಾಗಿದೆ. ರಾಜ್ಯದ ಧಾರವಾಡ ಜಿಲ್ಲೆಯ ಎಸ್ಡಿಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಇದರಿಂದಾಗಿ ಎರಡು ಹಾಸ್ಟೆಲ್ಗಳನ್ನು ಸೀಲ್ ಮಾಡಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು, ಇತ್ತೀಚೆಗೆ ಕಾಲೇಜಿನಲ್ಲಿ...
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಸೇರಿದಂತೆ ಇತರೆ ಸೌಲಭ್ಯ ಪಡೆಯೋದಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆಯೊಗೋದು ಕಡ್ಡಾಯವಾಗಿದೆ. ಈ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಸೇರಿದಂತೆ ಕೆಲ ಆಯ್ದ ಜಿಲ್ಲೆಗಳಲ್ಲಿ ಮಾತ್ರ ಬರೆಯೋದಕ್ಕೆ ಅವಕಾಶ ನೀಡಲಾಗಿತ್ತು.ಇದೀಗ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಹೆಚ್ಚುವರಿಯಾಗಿ ಪರೀಕ್ಷಾ...
ಸಿನಿಮಾ ನೋಡಬೇಕು ಅಂದರೆ, ಥಿಯೇಟರ್ಗೆ ಹೋಗಿ ಕ್ಯೂನಲ್ಲಿ ನಿಂತು ಟಿಕೆಟ್ ಖರೀದಿ ಮಾಡುತ್ತೇವೆ. ಕೆಲವರು ಆನ್ಲೈನ್ ವೆಬ್ಸೈಟ್ ಮೂಲಕ ಸಿನಿಮಾ ಟಿಕೆಟ್ ಬುಕ್ ಮಾಡುತ್ತಾರೆ. ಇದು ಹಲವು ವರ್ಷಗಳಿಂದ ನಡೆದು ಬಂದಿರುವ ಪದ್ಧತಿ. ಆದರೆ, ಈಗ ಈ ಎರಡೂ ಪದ್ಧತಿಗಳಿಗೂ ಶೀಘ್ರದಲ್ಲೇ ತಿಲಾಂಜಲಿ ಇಡಲಾಗುತ್ತಿದೆ. ಸರ್ಕಾರದ ಆನ್ಲೈನ್ ಪ್ಲಾಟ್ಫಾರಂ ಮೂಲಕವೇ ಸಿನಿಮಾ ಟಿಕೆಟ್ ಮಾರಾಟ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...