Friday, May 8, 2026

zodiac signs

ಜಯದೇವ ಹೃದ್ರೋಗ ಆಸ್ಪತ್ರೆಗೆ ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ 350 ಹಾಸಿಗೆಗಳ ದೇಣಿಗೆ..!

ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಗೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ 350 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗೆ ದೇಣಿಗೆಯನ್ನು ನೀಡಲಾಗಿದೆ.103 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಣವಾಗಿದೆ. ಇನ್ಫೋಸಿಸ್ ನ ಅಧ್ಯಕ್ಷೆ ಸುಧಾಮೂರ್ತಿಯವರು ಆಸ್ಪತ್ರೆಗೆ ದೇಣಿಗೆ ನೀಡಿದ್ದಾರೆ. ಈ ಆಸ್ಪತ್ರೆ ಸೇರಿದರೆ ದೇಶದ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಹೃದ್ರೂಗ...

ರಾಯಚೂರಿನಲ್ಲಿ ದಲಿತ ಯುವಕನ ಮೇಲೆ ಹಲ್ಲೆ

ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ .ಬೈಲಪ್ಪ ಎಂಬ ಯುವಕ ಕುಡಿದ ಮತ್ತಿನಲ್ಲಿ ಬೈದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ಮನಬಂದoತೆ ಕಂಬಕ್ಕೆ ಕಟ್ಟಿ ಹತ್ತು ಜನರು ಹಲ್ಲೆ ನಡೆಸಿದ್ದಾರೆ , ಇನ್ನೂ ದುರಗನಗೌಡ , ಬುಕ್ಕನಗೌಡ , ಸೇರಿದಂತೆ ಹತ್ತು ಜನರು...

ನವೆಂಬರ್ 26 ಕ್ಕೆ ಸಖತ್ ಸಿನಿಮಾ ರಿಲೀಸ್ ಫಿಕ್ಸ್

ಸ್ಯಾಂಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್‌ನಲ್ಲಿ ಸಖತ್ ಸಿನಿಮಾ ಇದೇ ನವೆಂಬರ್ 26 ಕ್ಕೆ ಬಿಡುಗಡೆಯಾಗಲಿದ್ದು .ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ರ‍್ಯಾಪ್ ಹಾಡಿಗೆ ಸ್ಟೆಪ್ ಹಾಕಿದ್ದಾರೆ .ಈ ಸಿನಿಮಾದ ಟೈಟಲ್ ಟ್ರ್ಯಾಕ್ ಸಹ ಬಿಡುಗಡೆಯಾಗಿದ್ದು , ಅಭಿಮಾನಿಗಳಲ್ಲಿ ಸಂತಸವನ್ನು ಮೂಡಿಸಿದೆ . ಅದೇ ರೀತಿ ಚಿತ್ರ...

ಮೊದಲ ಬಾರಿಗೆ ಟಿ 20 ವಿಶ್ವಕಪ್ ಗೆ ಮುತ್ತಿಕ್ಕಿದ ಆಸ್ಟ್ರೇಲಿಯಾ..!

ದುಬೈ : ಭಾನುವಾರ ರಾತ್ರಿ ನಡೆದಂತಹ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಆಸ್ಟ್ರೇಲಿಯಾ ಗೆದ್ದು ಮೊದಲ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್‌ನ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್‌ನ ತಂಡ, ಕ್ಯಾಪ್ಟನ್ ಕೇನ್ ವಿಲಿಯಮ್ಸನ್ 48 ಎಸೆತಗಳಲ್ಲಿ...

ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಟಕ್ಕೆ ತತ್ತರಿಸಿದ ಪಾಕಿಸ್ತಾನ.

ದುಬೈ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ 5 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಪರಾಭವಗೊಳಿಸುವುದರ ಮೂಲಕಎರಡನೇ ಬಾರಿ ಪೈನಲ್ ತಲುಪಿದೆ. ಪಂದ್ಯವನ್ನು ಗೆಲ್ಲಲು ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಟದ ವ್ಯೆಖರಿಯೇ ಕಾರಣ. ಐಸಿಸಿ ಟಿ20 ವಿಶ್ವಕಪ್‌ನ. ಸೆಮಿಪೈನಲ್‌ನಲ್ಲಿ ಟಾಸ್ ವಿನ್ ಆದಂತಹ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 177...

ಯೂಟ್ಯೂಬ್‌ನಿಂದ ಉತ್ತಮ ತೀರ್ಮಾನ : ಇನ್ಮುಂದೆ ಯೂಟ್ಯೂಬ್ ವಿಡಿಯೋಗಳ ಕೆಳಗೆ ಇದು ಕಾಣಲ್ಲ..

www.karnatakatv.net ಸಾಮಾಜಿಕ ಜಾಲತಾಣದಲ್ಲಿಯೇ ಪ್ರಸಿದ್ದಿಯನ್ನು ಪಡೆದಿರುವ ಯೂಟ್ಯೂಬ್ ಇತ್ತೀಚೆಗೆ ಮಹತ್ವದ ಕಾರ್ಯವೊಂದಕ್ಕೆ ಕೈ ಹಾಕಲು ಹೊರಟಿದೆ. ಅದೇನೆಂದರೆ ಯೂಟ್ಯೂಬ್ ಕ್ರಿಯೇಟರ್ಸ್ ಡಿಸ್ ಲೈಕ್ ದಾಳಿನಡೆಯುತ್ತಿರುವುದನ್ನು ಕಂಪನಿ ಗಮನಿಸಿದ್ದು ,ಅದಕ್ಕೆ ಬ್ರೇಕ್ ಹಾಕಲು ಈ ನಿಧಾರವನ್ನು ತೆಗೆದುಕೊಂಡಿದೆ .ಯೂಟ್ಯೂಬ್ ಕಂಪನಿ ಟ್ವೀಟ್ ಮೂಲಕ ಈ ನಿರ್ಧಾರವನ್ನು ಘೊಷಣೆ ಮಾಡಿದೆ . ಡಿಸ್ ಲೈಕ್‌ಗಳು ಕ್ರಿಯೇರ‍್ಸ್ ಗಳ ಮೇಲೆ...

ಅಪ್ಪು ಇಷ್ಟಪಟ್ಟಿದ್ದ ಆನೆ ಮರಿಗೆ ಪುನೀತ್ ಹೆಸರು : ಅರಣ್ಯ ಇಲಾಖೆಯಿಂದ ಅಪ್ಪುವಿಗೆ ವಿಶೇಷ ಗೌರವ .

www.karnatakatv.net: ಕನ್ನಡದ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ನಿಧನದ ಹಿನ್ನಲೆ ಅರಣ್ಯ ಇಲಾಖೆ ಇವರಿಗೆ ಗೌರವ ಸಲ್ಲಿಸಿದ್ದು , ಪುನೀತ್ ಮುದ್ದಾಡಿದ್ದ ಆನೆಮರಿಯೊಂದಕ್ಕೆ ಪುನೀತ್ ಹೆಸರನ್ನು ಇಡಲಾಗಿದೆ .ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆಗೆ ಜನ್ಮ ನೀಡಿತ್ತು .ಇನ್ನು ಪವರ್ ಸ್ಟಾರ್...

ಚೀನಾ ತೈವಾನ್ ಬಿಕ್ಕಟ್ಟು ಹಿನ್ನಲೆ : ಭಾರತದಲ್ಲಿಯೇ ಉಳಿಯುತ್ತೇನೆಂದ ದಲೈಲಾಮಾ

ಚೀನಾ ಮತ್ತು ತೈವಾನ್ ದೇಶಗಳ ನಡುವೆ ಒಂದಲ್ಲಾ ಒಂದು ವಿಷಯಕ್ಕೆ ಬಿಕ್ಕಟ್ಟು ಶುರುವಾಗಿರುವ ಹಿನ್ನಲೆಯಲ್ಲಿ ಎರಡು ದೇಶಗಳ ಸಂಭoದ ಸೂಕ್ಷ್ಮವಾಗಿದೆ .ಹೀಗಾಗಿ ನಾನು ಭಾರತದಲ್ಲಿಯೇ ಪ್ರಶಾಂತವಾಗಿರಲು ಬಯಸಿದ್ದೇನೆ ಎಂದು ಬೌದ್ದ ಧಾರ್ಮಿಕ ಗುರು ದಲೈಲಾಮಾ ಹೇಳಿದ್ದಾರೆ .ಟೋಕಿಯೋ ವಿದೇಶಿ ವರದಿಗಾರರ ಕ್ಲಬ್ ಆನ್‌ಲೈನ್‌ನ ಸಭೆಯಲ್ಲಿ ಬುಧುವಾರ ಮಾತನಾಡಿದ ಅವರು ಧಾರ್ಮಿಕ ಸೌಹಾರ್ದತೆಯ ಕೇಂದ್ರ...

ಅಸ್ಸಾಂನಲ್ಲಿ ರಸ್ತೆ ಅಪಘಾತ 9 ಮಂದಿ ಬಲಿ ಒಬ್ಬ ಮಂದಿಗೆ ಗಾಯ :

www.karnatakatv.net ಗುವಾಹತಿ : ಅಸ್ಸಾಂನ ಕರೀಂಗoಜ್ ಜಿಲ್ಲೆಯಲ್ಲಿ ಬೀಕರ ರಸ್ತೆ ಅಪಘಾತ ಸಂಭವಿಸಿದ್ದು . 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆಕರೀಂಗoಜ್ ಜಿಲ್ಲೆಯ ಬೈತಲಾಲ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು ಒಬ್ಬ ಮಂದಿ ಗಾಯಗೊಂಡಿದ್ದು 9 ಮಂದಿ ಮೃತಪಟ್ಟಿರುವುದಾಗಿ .ಪೊಲೀಸರುತಿಳಿಸಿದ್ದಾರೆ . ಆಟೋರಿಕ್ಷಾದಲ್ಲಿ ಮೃತರು ಪ್ರಯಾಣಿಸುತ್ತಿದ್ದು ಇದಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ...

ಮಹಿಳೆಯ ಗರ್ಭಕೋಶದಲ್ಲಿದ್ದ 222 ಗೆಡ್ಡೆಗಳ ಹೊರತೆಗದು ದಾಖಲೆ ಬರೆದ ವೈದ್ಯರು ..

www.karnatakatv.net : ಬೆಂಗಳೂರು : 2016 ರಲ್ಲಿ ಈಜಿಪ್ಟ್ ನ ಮಹಿಳೆಯೊಬ್ಬರ ಗರ್ಭಾಶಯದಿಂದ 186 ಗೆಡ್ಡೆಗಳನ್ನು ತೆಗೆದಿದ್ದು ದಾಖಲೆಯಾಗಿತ್ತು . ಇದೀಗ ಬೆಂಗಳೂರಿನಲ್ಲಿ ರಿತಿಕಾ ಆಚಾರ್ಯ ಎಂಬುವವರ ಗರ್ಭಾಶಯದಿಂದ 222 ಗೆಡ್ಡೆಗಳನ್ನು ತೆಗೆದಿರುವುದು ಈಜಿಪ್ಟ್ ನ ದಾಖಲೆಯನ್ನು ಮುರಿದಿದೆ .ಈ ಯಶಸ್ವಿ ಕಾರ್ಯವನ್ನು ಮಾಡಿರುವುದು ನಗರದ ಸಕ್ರಾ ವರ್ಲ್ಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ರೀರೋಗ ವಿಭಾಗದ...
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img