Tuesday, June 30, 2026

ZP CEOs

ಅಧಿಕಾರಿಗಳ ಸಭೆಯಲ್ಲಿ ಸಿದ್ದು ಗರಂ ಆಗಿದ್ದೇಕೆ?

ಜಾತಿಗಣತಿಗೆ ಸಿಎಂ ಸಿದ್ದರಾಮಯ್ಯ, ಟಾರ್ಗೆಟ್‌ ಮತ್ತು ಡೆಡ್‌ಲೈನ್ ಫಿಕ್ಸ್‌ ಮಾಡಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗುರುತಿಸಿರುವ ಒಟ್ಟು ಮನೆಗಳಲ್ಲಿ, ಪ್ರತಿ ದಿನ ಶೇಕಡ 10ರಷ್ಟು ಗುರಿ ಸಾಧಿಸಬೇಕು. ಅಕ್ಟೋಬರ್‌ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು. ಅವಧಿ ವಿಸ್ತರಣೆ ಮಾಡುವುದಿಲ್ಲ. ಗೈರಾಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿಎಂ...

ಹಾಸನದಲ್ಲಿ ವಸತಿ ಅಕ್ರಮ? CEO ನಿರ್ಲಕ್ಷ್ಯವೇ ಕಾರಣ!

ಕೇಂದ್ರ ಸರ್ಕಾರದ ಯೋಜನೆಯೊಂದ್ರಲ್ಲಿ, ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆಯಂತೆ. ಶಾಸಕ ಸಿಮೆಂಟ್‌ ಮಂಜು ಗಂಭೀರ ಆರೋಪ ಮಾಡಿದ್ದಾರೆ. ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ, ಬರೋಬ್ಬರಿ 3 ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದೆಯಂತೆ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಜಿಲ್ಲಾ ವಸತಿ ನೋಡಲ್‌ ಅಧಿಕಾರಿ ಕೆ.ಎಂ. ರಾಜೇಶ್‌ ಅಕ್ರಮ ಎಸಗಿದ್ದು,...

ಸಂವಿಧಾನ ವಿರೋಧಿ ಶಕ್ತಿಗಳನ್ನ ಮೊಳಕೆಯಲ್ಲೇ ಚಿವುಟಿ ಹಾಕಿ ; ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ..

ಬೆಂಗಳೂರು : ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ,...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img