Sunday, March 29, 2026

ಚಾಮರಾಜನಗರ ವಾರ್ತೆ

ಮಹಿಳೆ ಪಾಲಿಗೆ ಆಪದ್ಭಾಂದವನಾದ ಸಚಿವ ಶ್ರೀರಾಮುಲು

ಕರ್ನಾಟಕ ಟಿವಿ : ಆರೋಗ್ಯ ಸಚಿವ ಶ್ರೀರಾಮುಲು ಜೀವನ್ಮರಣಾ ಹೋರಾಟದಲ್ಲಿದ್ದ ಮಹಿಳೆಯನ್ನ ತಮ್ಮ ವಾಹನದಲ್ಲೇ ಆಸ್ಪತ್ರೆ ಸೇರಿ ಮಾನವೀಯತೆ ಮರೆದಿದ್ದಾರೆ. ಚಾಮರಾಜನಗರ ಜಿಲ್ಲೆ ಪ್ರವಾಸದಲ್ಲಿರುವ ರಾಮುಲು ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ರಸ್ತೆ ಬದಿಯಲ್ಲಿ ತೀವ್ರ ಅನಾರೋಗ್ಯದಿಂದ ಮಹಿಳೆ ನರಳುತ್ತಿದ್ದಾಗ ಕಾರು ನಿಲ್ಲಿಸಿ ತಕ್ಷಣ ತಮ್ಮ ಕಾರಿನಲ್ಲೇ ಮಹಿಳೆಯನ್ನ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img