ಕಾಸರಗೋಡು : ಕೇರಳದ ಮಂಜೇಶ್ವರ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಮುಸ್ಲಿಂ ಲೀಗ್ ನಿಂದ ಆಯ್ಕೆಯಾಗಿದ್ದ ಶಾಸಕ ಅಕಾಲಿಕ ನಿಧನದಿಂದ ತೆರವಾಗಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಇದೀಗ ಉಪಚುನಾವಣೆ ನಡೀತಿದ್ದು ಪ್ರಚಾರ ರಂಗೇರಿದೆ. ಕಳೆದ ಬಾರಿ ಮುಸ್ಲಿಂ ಲೀಗ್ ವಿರುದ್ಧ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ನ 87 ಮತಗಳಿಂದ ಸೋಲು ಕಂಡಿದ್ರು. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಳೆದ...
ಕಾವೇರಿ ನೀರು ಬಿಡುಗಡೆ, ಮೇಕೆದಾಟು ಯೋಜನೆ ಹಾಗೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಹೋರಾಟಗಾರ...