Thursday, November 27, 2025

ಸ್ವಾಮಿಗೌಡ

ದೇವೇಗೌಡರ ಫ್ಯಾಮಿಲಿಗೆ ಬಿಗ್ ಶಾಕ್

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...

ಮಂಡ್ಯ ಕೆಎಂಎಫ್ ಅಧ್ಯಕ್ಷ ಪಟ್ಟ ಬಿಜೆಪಿಗೆ ಫಿಕ್ಸ್..!

ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...
- Advertisement -spot_img

Latest News

ಸಿಎಂ ಯಾರಾದ್ರೂ ನನಗೆ ಒಕೆ – ಹಿಂಗ್ಯಾಕಂದ್ರು ಮೋಹಕ ತಾರೆ

ರಾಜ್ಯದಲ್ಲಿ ಸಿಎಂ ಕುರ್ಚಿ ಕಾದಾಟ ಜೋರಾಗಿದೆ. ಶಾಸಕರು-ಸಚಿವರು, ಸ್ವಾಮೀಜಿಗಳು, ಅಹಿಂದ ನಾಯಕರು ಮತ್ತು ಒಕ್ಕಲಿಗರ ಸಂಘದವರು ಒಂದೊಂದು ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದೀಗ ಕುರ್ಚಿ ಬಗ್ಗೆ...
- Advertisement -spot_img