Friday, April 24, 2026

₹1000 Monthly Allowance

ನಿರುದ್ಯೋಗಿ ಪದವೀಧರರಿಗೆ ಬಂಪರ್ ಗಿಫ್ಟ್!

ಬಿಹಾರದಲ್ಲಿ ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿಎಂ ನಿತೀಶ್ ಕುಮಾರ್ ಸಜ್ಜಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ನಿರುದ್ಯೋಗಿ ಯುವಕರನ್ನ ಉದ್ದೇಶಿಸಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮುಖ್ಯಮಂತ್ರಿ ನಿಶ್ಚಯ ಸ್ವಯಂ ಸಹಾಯ ಭತ್ಯೆ ಯೋಜನೆಯ ಅಡಿಯಲ್ಲಿ ಪದವೀಧರರಿಗೂ ಮಾಸಿಕ 1000 ರೂ. ಸಹಾಯಧನವನ್ನು ನೀಡಲಾಗುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಈ ಯೋಜನೆಯ ಲಾಭವನ್ನು ಕೇವಲ ಇಂಟರ್‌ಮಿಡಿಯೇಟ್...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img