Friday, May 8, 2026

₹2.5 crore donation

ಅಂಜನಾದ್ರಿ ಹನುಮನಿಗೆ ಕೋಟಿ ಕೋಟಿ ಮೌಲ್ಯದ ಚಿನ್ನ! ದಾನಿಯ ಭಕ್ತಿಗೆ ಸಾಟಿಯೇ ಇಲ್ಲ!

ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಅಂಜನೇಯ ದೇವಸ್ಥಾನಕ್ಕೆ ಭಕ್ತಿಯ ಭವ್ಯ ಕಾಣಿಕೆಯನ್ನು ಸಲ್ಲಿಸಲಾಗಿದೆ. ಉದ್ಯಮಿಯೊಬ್ಬರು ಸುಮಾರು ₹2.5 ಕೋಟಿ ಮೌಲ್ಯದ ಆಭರಣಗಳನ್ನು ದೇವಾಲಯಕ್ಕೆ ದಾನವಾಗಿ ನೀಡಿದ್ದಾರೆ. ಅಂಜನಾದ್ರಿ ಬೆಟ್ಟಕ್ಕೆ ಈ ಆಭರಣ ದಾನವನ್ನು ದೇವಸ್ಥಾನದ ಅಭಿವೃದ್ಧಿ ಹಾಗೂ ದೇವರ ಅಲಂಕಾರಕ್ಕಾಗಿ ಸಮರ್ಪಿಸಲಾಗಿದೆ ಎಂದು ತಿಳಿದುಬಂದಿದೆ. ರಾಮಾಯಣ ಕಾಲದಿಂದಲೇ ಪ್ರಸಿದ್ಧವಾಗಿರುವ ಈ ಬೆಟ್ಟವು ಹನುಮಂತನ...
- Advertisement -spot_img

Latest News

ಸಕಲೇಶಪುರದ ದಟ್ಟಾರಣ್ಯದಲ್ಲಿ ಅಂಬಾರಿ ಆನೆಯ ನೆನಪು ಶಾಶ್ವತ!

ದಬ್ಬಳ್ಳಿಕಟ್ಟೆಯಲ್ಲಿ ಅಂಬಾರಿ ಆನೆ ಅರ್ಜುನನ ಪ್ರತಿಮೆ ಲೋಕಾರ್ಪಣೆ. ಹಲವು ಬಾರಿ ಮುಂದೂಡಿಕೆಯಾದ ಉದ್ಘಾಟನೆಗೆ ಇಂದು ಚಾಲನೆ ಸಿಗಲಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ...
- Advertisement -spot_img