Sandalwood: ‘ಟಗರು ಪಲ್ಯ’ ಸಿನಿಮಾ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್
ಸಿನಿಮಾ ಸುದ್ದಿ:ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ಟಗರು ಪಲ್ಯ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ. ಹಿರಿಯ ಕಲಾವಿದರಾದ ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾಬಳಗವಿರುವ “ಟಗರು ಪಲ್ಯ” ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಎಸ್ ಕೆ … Continue reading Sandalwood: ‘ಟಗರು ಪಲ್ಯ’ ಸಿನಿಮಾ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್
Copy and paste this URL into your WordPress site to embed
Copy and paste this code into your site to embed