Saturday, June 21, 2025

Latest Posts

ತಮಿಳುನಾಡಿನ 14 ಜನ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

- Advertisement -

ಶ್ರೀಲಂಕಾ: 14 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದಾರೆ. ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಅದರಲ್ಲಿ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯವಾಗಿರುವ ಮೀನುಗಾರ ರಾಮೇಶ್ವರಂನ ಜಾನ್ಸನ್, ದಾಳಿ ನಡೆಸಿದಾಗ ಾತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ತಿಳಿಸಿದರು.

ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ತಮಿಳುನಾಡು ರಾಜ್ಯದ ನಾಗಪಟ್ಟಣಂ ಜಿಲ್ಲೆಗೆ ಸೇರಿದ 14 ಜನ ಮೀನುಗಾರನ್ನು ನೌಕಾಪಡೆ ಬಂಧಿಸಿಸ ಅವರ ದೋಣಿಯನ್ನು ವಶಪಡಿಸಿಕೊಂಡಿದ್ದಾರೆ. ಬಂಗಾಳಕೊಲ್ಲಿಯ ಪ್ರದೇಶದಲ್ಲಿಕಡಿಮೆ ಒತ್ತಡ ಉಂಟಾಗಿರುವ ಹಿನ್ನೆಲೆ ತಮಿಳುನಾಡು ಮೀನುಗಾರಿಕೆ ಇಲಾಖೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಿತ್ತೆಂದು ವರದಿಯಾಗಿದೆ.

ಹಾಸದಲ್ಲಿ ಬೆಳಂಬೆಳಿಗ್ಗೆ ಐಟಿ ದಾಳಿ

ಅಡುಗೆ ಮನೆಯಲ್ಲಿ ಈ ವಸ್ತುಗಳನ್ನು ಬಳಸಿದರೆ..ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚುತ್ತದೆ ಎಚ್ಚರ..!

- Advertisement -

Latest Posts

Don't Miss