ತಮಿಳುನಾಡಿನ 14 ಜನ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ
ಶ್ರೀಲಂಕಾ: 14 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದಾರೆ. ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಅದರಲ್ಲಿ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯವಾಗಿರುವ ಮೀನುಗಾರ ರಾಮೇಶ್ವರಂನ ಜಾನ್ಸನ್, ದಾಳಿ ನಡೆಸಿದಾಗ ಾತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ತಿಳಿಸಿದರು. ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ ತಮಿಳುನಾಡು ರಾಜ್ಯದ ನಾಗಪಟ್ಟಣಂ ಜಿಲ್ಲೆಗೆ ಸೇರಿದ 14 ಜನ ಮೀನುಗಾರನ್ನು ನೌಕಾಪಡೆ ಬಂಧಿಸಿಸ ಅವರ ದೋಣಿಯನ್ನು ವಶಪಡಿಸಿಕೊಂಡಿದ್ದಾರೆ. ಬಂಗಾಳಕೊಲ್ಲಿಯ ಪ್ರದೇಶದಲ್ಲಿಕಡಿಮೆ ಒತ್ತಡ ಉಂಟಾಗಿರುವ … Continue reading ತಮಿಳುನಾಡಿನ 14 ಜನ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ
Copy and paste this URL into your WordPress site to embed
Copy and paste this code into your site to embed