Thursday, June 19, 2025

Latest Posts

ಬಿಜೆಪಿ ಆಪರೇಷನ್​ಗೆ ಕೌಂಟರ್- ಕೆಸಿಆರ್​, ಶಾ​ಗೆ ಶಾಕ್ ಕೊಟ್ಟ ರೇವಂತ್ ರೆಡ್ಡಿ | Revanth Reddy

- Advertisement -

ಲೋಕಸಭಾ ಚುನಾವಣೆ ಬಳಿಕೆ ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ಸರ್ಕಾರ ತರಲು ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ, ಬಿಜೆಪಿ ಆಪರೇಷನ್ ಕಮಲ ಮಾಡುವ ಮುನ್ನವೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಮಿತ್ ಶಾಗೆ ಶಾಕ್ ಕೊಟ್ಟಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆಗಿದ್ರೆ ತೆಲಂಗಾಣದಲ್ಲಿ ಇಷ್ಟೊತ್ತಿಗೆ ಆಗಲೇ ಆಪರೇಷನ್ ಕಮಲ ಶುರು ಆಗಬೇಕಿತ್ತು. ಆದರೆ, ಬಿಜೆಪಿ ಪ್ಲ್ಯಾನ್ ಅರಿತುಕೊಂಡ ರೇವಂತ್ ರೆಡ್ಡಿ, ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ದೊಡ್ಡ ಆಘಾತ ನೀಡಿದ್ದಾರೆ. ಆ ಕುರಿತು ಡಿಬೇಟ್ ಮೇಲಿನ ವಿಡಿಯೋದಲ್ಲಿದೆ ನೋಡಿ.

- Advertisement -

Latest Posts

Don't Miss