ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಅಟೆಂಡರ್ ಬಂಧನ

Hassan News: ಹಾಸನ : ಎಸ್‌ಬಿಐ ಬ್ಯಾಂಕ್‌ನಲ್ಲಿ ಗ್ರಾಹಕರು ಗಿರಿವಿ ಇಟ್ಟಿದ್ದ 1.7 ಕೆಜಿಯಷ್ಟು ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಬ್ಯಾಂಕ್ ಅಟೆಂಡರ್‌ನನ್ನು ಬಂಧಿಸಲಾಗಿದೆ. ಪ್ರಕರಣದ ಸಂಬAಧ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರಕಲಗೂಡು ತಾಲ್ಲೂಕಿನ ಬೆಳವಾಡಿ ಗ್ರಾಮದ ಎಸ್‌ಬಿಐ ಶಾಖೆಯಲ್ಲಿ ಕಳೆದ 10 ವರ್ಷದಿಂದ ಹೊರ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಅಟೆಂಡರ್ ಲವ ಎಂಬಾತ ಬ್ಯಾಂಕ್ ಸಿಬ್ಬಂದಿಯನ್ನು ವಂಚಿಸಿ ಗ್ರಾಹಕರು ಗಿರವಿ ಇಟ್ಟಿದ್ದ ಅಸಲಿ ಚಿನ್ನವನ್ನು … Continue reading ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಅಟೆಂಡರ್ ಬಂಧನ