ಇಂದು ಕಾವೇರಿ ನೀರು ನಿರ್ವಹಿಸುವ ಬೆಂಗಳೂರು ಜಲ ಮಂಡಳಿ ಟಿ. ಕೆ.ಹಳ್ಳಿ ಘಟಕಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಬೆಂಗಳೂರು : ನಿನ್ನೆ ರಾತ್ರಿ ನಗರದಲ್ಲಿ ಸುರಿದ ಮಳೆಗೆ ಕಾವೇರಿ ನೀರು ನಿರ್ವಹಿಸುವ ಬೆಂಗಳೂರು ಜಲ ಮಂಡಳಿ ಟಿ. ಕೆ.ಹಳ್ಳಿ ಘಟಕದಲ್ಲಿ ಹೆಚ್ಚು ನೀರು ನುಗ್ಗಿ ತೊಂದರೆಯಾಗಿದ್ದು, ಶಿಕ್ಷಕರ ದಿನಾಚರಣೆ ಮುಗಿದ ಕೂಡಲೇ ಟಿ. ಕೆ.ಹಳ್ಳಿಗೆ ಭೇಟಿ ನೀಡಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಜಲ ಮಂಡಳಿ ಅಧಕ್ಷರು, ಇಂಜಿನಿಯರ್ ಗಳು ಹಾಗೂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳನ್ನು ಈಗಾಗಲೇ ಅಲ್ಲಿಗೆ ಕಳುಹಿಸಲಾಗಿದೆ. ಮಂಡ್ಯ ಜಿಲ್ಲೆಯ ಅಧಿಕಾರಿಗಳು … Continue reading ಇಂದು ಕಾವೇರಿ ನೀರು ನಿರ್ವಹಿಸುವ ಬೆಂಗಳೂರು ಜಲ ಮಂಡಳಿ ಟಿ. ಕೆ.ಹಳ್ಳಿ ಘಟಕಕ್ಕೆ ಸಿಎಂ ಬೊಮ್ಮಾಯಿ ಭೇಟಿ