ಗೊಂಬೆಗಳ ಮದುವೆ ಮಾಡುವ ಮೂಲಕ ಮಳೆಗಾಗಿ ವರುಣನಲ್ಲಿ ಪ್ರಾರ್ಥಿಸಿದ ಅನ್ನದಾತರು..
Gadag News: ಗದಗ: ಹಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಬರಲಿ ಎಂದು, ತರಹೇವಾರಿ ರೀತಿಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿದೆ. ನಿನ್ನೆ ವಿಜಯಪುರದಲ್ಲಿ ಸ್ಮಶಾನದ ಗೋರಿಗಳನ್ನು ಅಗೆದು ನೀರು ಹಾಕಿದ್ದರು. ಇನ್ನೊಂದೆಡೆ ಕತ್ತೆಗಳ ಮದುವೆ ಮಾಡಿಸಿದ್ದರು. ಇಂದು ಗದಗದಲ್ಲಿ ಮಳೆ ಬರಲಿ ಎಂದು ಗೊಂಬೆಗಳ ಮದುವೆ ಮಾಡಲಾಗಿದೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮೈಸೂರು ಮಠದಲ್ಲಿ ಮದುವೆ ಕಾರ್ಯ ನಡೆದಿದ್ದು, ರೈತರೆಲ್ಲ ಸೇರಿ ಸಂಪ್ರದಾಯಬದ್ಧವಾಗಿ ಗೊಂಬೆಗಳ ಮದುವೆ ಕಾರ್ಯ ಮಾಡಿದ್ದಾರೆ. ಸಂಪ್ರದಾಯ ಬದ್ದವಾಗಿ ಗೊಂಬೆಗಳ ಮದುವೆ … Continue reading ಗೊಂಬೆಗಳ ಮದುವೆ ಮಾಡುವ ಮೂಲಕ ಮಳೆಗಾಗಿ ವರುಣನಲ್ಲಿ ಪ್ರಾರ್ಥಿಸಿದ ಅನ್ನದಾತರು..
Copy and paste this URL into your WordPress site to embed
Copy and paste this code into your site to embed