ಶತಮಾನದಷ್ಟು ಹಳೆಯದಾದ ಹುಣಸೂರು ಸೇತುವೆ ಶಿಥಿಲ, ನಿಷೇಧವಿದ್ದರೂ ಸಂಚರಿಸುವ ಭಾರಿ ವಾಹನಗಳು
Mysuru News: ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ ಶಿಥಿಲಗೊಂಡಿದ್ದು, ಸೇತುವೆ ಮೇಲೆ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ ಶಿಥಿಲಗೊಂಡಿದ್ದು, ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಶಿಥಿಲಾವಸ್ಥೆಯಲ್ಲಿರುವ ಸೇತುವೆ ವಾಹನ ಸವಾರರ ಜೀವಕ್ಕೆ ಅಪಾಯ ತಂದೊಡ್ಡುತ್ತಿದೆ. ಟಿಪ್ಪು … Continue reading ಶತಮಾನದಷ್ಟು ಹಳೆಯದಾದ ಹುಣಸೂರು ಸೇತುವೆ ಶಿಥಿಲ, ನಿಷೇಧವಿದ್ದರೂ ಸಂಚರಿಸುವ ಭಾರಿ ವಾಹನಗಳು
Copy and paste this URL into your WordPress site to embed
Copy and paste this code into your site to embed