ದಾಖಲೆ ವೀರನಿಗೆ ಬೆಟ್ಟದಷ್ಟು ಸವಾಲು, ಕೇಳಬೇಕಿದೆ ಜನಸಾಮಾನ್ಯರ ಅಹವಾಲು..!

Hubli News: ಹುಬ್ಬಳ್ಳಿ: ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಹುಬ್ಬಳ್ಳಿಯ ಕೀರ್ತಿಯನ್ನು ಹೆಚ್ಚಿಸಿದವರಲ್ಲಿ ಪ್ರಹ್ಲಾದ್ ಜೋಶಿ ಕೂಡ ಒಬ್ಬರು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಗೆಲುವು ದಾಖಲಿಸಿ ಸಾಧನೆ ಮಾಡಿದವರಲ್ಲಿ ಮೊದಲಿಗರಾದ ಬಿಜೆಪಿಯ ವಿಜೇತ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರ ಎದುರಿಗೆ ಸವಾಲುಗಳ ಬೆಟ್ಟವೇ ಇದೆ. ಅವುಗಳನ್ನು ಎದುರಿಸುವ ಮೂಲಕ ಜಿಲ್ಲೆಯಲ್ಲಿ ಅಭಿವೃದ್ಧಿ ಹೆಚ್ಚಿಸಬೇಕು ಎಂಬುವುದು ಜನರ ನಿರೀಕ್ಷೆಯಾಗಿದೆ. 2004ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದ ಪ್ರಹ್ಲಾದ್ ಜೋಶಿ ಅವರು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದರಾದ್ರೂ ಜ್ವಲಂತ … Continue reading ದಾಖಲೆ ವೀರನಿಗೆ ಬೆಟ್ಟದಷ್ಟು ಸವಾಲು, ಕೇಳಬೇಕಿದೆ ಜನಸಾಮಾನ್ಯರ ಅಹವಾಲು..!