‘ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್ ಸರ್ಕಾರ ಬದ್ಧ’
Political News: ಬೆಂಗಳೂರು: ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರಿನ ಎಲ್ಲ ಶಾಸಕರು, ಸಂಸದರು, ಎಂಎಲ್ಸಿ ಪರಿಷತ್ ಸದಸ್ಯರೊಂದಿಗೆ ಇಂದು ಬೆಂಗಳೂರು ಸಮಗ್ರ ಅಭಿವೃದ್ಧಿ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಿ, ಅವರ ಸಲಹೆ, ಅಭಿಪ್ರಾಯವನ್ನು ಸಂಗ್ರಹಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.. ಬೆಂಗಳೂರಿನ ನಿವಾಸಿಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ, ತ್ಯಾಜ್ಯದ ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಂಡರ್ ಪಾಸ್ ರಸ್ತೆಗಳಲ್ಲಿ ಕ್ಯಾಮೆರಾ ಅಳವಡಿಸುವ ಮೂಲಕ ಮಳೆ … Continue reading ‘ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್ ಸರ್ಕಾರ ಬದ್ಧ’
Copy and paste this URL into your WordPress site to embed
Copy and paste this code into your site to embed