‘ಶ್ರೀರಾಮನೇ ಕಾಲ್ಪನಿಕ ಎಂದಿದ್ದ ಕಾಂಗ್ರೆಸ್, ಈಗ ಈ ರೀತಿ ಹೇಳಿಕೆ ಕೊಟ್ಟು ಹಿಂದೂ ಸಮಾಜವನ್ನು ಕೆಣಕುತ್ತಿದೆ’
Political News: ಸಿಎಂ ಸಿದ್ದರಾಮಯ್ಯರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೂ ಆಹ್ವಾನ ಬಂದಿಲ್ಲ ಎಂಬ ವಿಷಯದ ಬಗ್ಗೆ ಮಾತನಾಡುವಾಗ, ಮಾಜಿ ಸಚಿವರಾದ ಹೆಚ್.ಆಂಜನೇಯ, ಸಿದ್ದರಾಮಯ್ಯನವರೇ ರಾಮ, ಅವರೇಕೆ ಅಲ್ಲಿ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ವಿರೋಧಿಸಿರುವ ಮಾಜಿ ಶಾಸಕ ಪ್ರೀತಂ ಗೌಡ, ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಸನಾತನ ಹಿಂದೂ ಸಮಾಜವನ್ನು ವಿರೋಧಿಸಿಕೊಂಡೇ ಬಂದಿರುವ ಸಿಎಂ ಸಿದ್ದರಾಮಯ್ಯನವರನ್ನು ಮಾಜಿ ಸಚಿವ ಹೆಚ್.ಆಂಜನೇಯ ಅವರು ಶ್ರೀರಾಮನಿಗೆ ಹೋಲಿಸಿದ್ದಾರೆ! ಆಂಜನೇಯ ಅವರೇ, ನೀವು ಅನ್ಯಾಯ-ಅಕ್ರಮ ಮಾಡುವ ಸಿದ್ದರಾಮಯ್ಯನವರನ್ನು ಮರ್ಯಾದಾ … Continue reading ‘ಶ್ರೀರಾಮನೇ ಕಾಲ್ಪನಿಕ ಎಂದಿದ್ದ ಕಾಂಗ್ರೆಸ್, ಈಗ ಈ ರೀತಿ ಹೇಳಿಕೆ ಕೊಟ್ಟು ಹಿಂದೂ ಸಮಾಜವನ್ನು ಕೆಣಕುತ್ತಿದೆ’
Copy and paste this URL into your WordPress site to embed
Copy and paste this code into your site to embed