ಚುನಾವಣಾ ಬಹಿಷ್ಕಾರ ಹಾಕ್ತಿದ್ದಾರೆ ಮಲೆನಾಡಿಗರು..!

state news ಚಕ್ಕಮಗಳೂರು(ಮಾ.3): ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಎಲ್ಲೆಲ್ಲೂ ಚುನಾವಣಾ ರಣಕಹಳೆ ಮೂಡುತ್ತಿದೆ. ಪ್ರಚಾರ ಕಾರ್ಯಗಳಂತೂ ಭರ್ಜರಿಯಾಗಿ ನಡೀತಾ ಇದೆ. ಇನ್ನು ಮಲೆನಾಡಿನ ವಿಚಾರಕ್ಕೆ ಬಂದ್ರೆ ಕೇಳಿಬರುತ್ತಿದೆ ಬಹಿಷ್ಕಾರದ ಧ್ವನಿ, ಈ ಮಲೆನಾಡಿನ ಭಾಗದಲ್ಲಿ ಇದೀಗ ಚುನಾವಣಾ ಬಹಿಷ್ಕಾರ ಕೇಳಿಬರುತ್ತಿದೆ. ಇಲ್ಲಿನ ಜನ  ಮೂಲಸೌಕರ್ಯಗಳಾದ ನೀರು, ರಸ್ತೆ, ಸೂರು ಇಲ್ಲದೆ ಈ ತಾಲೂಕಿನ ಜನರು ಹೈರಾಣಾಗಿದ್ದಾರೆ. ಅದಕ್ಕೊಸ್ಕರ ಈ ಬಾರಿ ಕೆಲಸ ಮಾಡಿ ಓಟ್ ತಗೋಳಿ ಎಂದು ಗ್ರಾಮಗಳ ಮುಂದೆಯೇ ಬಹಿಷ್ಕಾರದ ಬ್ಯಾನರ್ ಹಾಕಿ … Continue reading ಚುನಾವಣಾ ಬಹಿಷ್ಕಾರ ಹಾಕ್ತಿದ್ದಾರೆ ಮಲೆನಾಡಿಗರು..!