ಬಿಗ್‌ಬಾಸ್ ಸ್ಪರ್ಧಿ ಮಾಡಿದ್ದ ರೀಲ್ಸ್‌ನಿಂದ ಕಳೆದು ಹೋಗಿದ್ದ ಪುರುಷ, ಮಂಗಳಮುಖಿಯಾಗಿ ಪತ್ತೆ

Bigg Boss News: ಬಿಗ್‌ಬಾಸ್ ಮುಗಿದರೂ ಕೂಡ ಅದರ ಸುದ್ದಿ ಮಾತ್ರ ಮುಗಿಯುತ್ತಿಲ್ಲ. ಆದರೆ ಈ ಬಾರಿ ಸಿಕ್ಕಿರುವ ಸುದ್ದಿ ಮಾತ್ರ, ವಿಚಿತ್ರವಾಗಿದೆ. 7 ವರ್ಷದ ಹಿಂದೆ ರಾಮನಗರದ ಲಕ್ಷ್ಮಣ್ ರಾವ್ ಎಂಬ ವ್ಯಕ್ತಿ ಸಾಲ ಮಾಡಿ ಪತ್ನಿ, ಮಕ್ಕಳನ್ನು ಬಿಟ್ಟು ಹೋಗಿದ್ದ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ಕೂಡ ನಡೆಸುತ್ತಿದ್ದರು. ಇದೀಗ 7 ವರ್ಷದ ಬಳಿಕ, ಆ ವ್ಯಕ್ತಿ ಪತ್ತೆಯಾಗಿದ್ದು, ಆತ ಪುರುಷನಿಂದ ಮಂಗಳಮುಖಿಯಾಗಿ … Continue reading ಬಿಗ್‌ಬಾಸ್ ಸ್ಪರ್ಧಿ ಮಾಡಿದ್ದ ರೀಲ್ಸ್‌ನಿಂದ ಕಳೆದು ಹೋಗಿದ್ದ ಪುರುಷ, ಮಂಗಳಮುಖಿಯಾಗಿ ಪತ್ತೆ