ಒಡಹುಟ್ಟಿದ ತಮ್ಮನನ್ನೇ ಕೊಚ್ಚಿ ಕೊಲೆಗೈದ ಅಣ್ಣ: ಕೊಡಲಿ ಸಮೇತ ಠಾಣೆಗೆ ಬಂದು ಶರಣಾಗತಿ

Crime News: ಗದಗ: ಒಡಹುಟ್ಟಿದ ತಮ್ಮನನ್ನೇ ಸಹೋದರ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ. ಅಷ್ಟೇ ಅಲ್ಲದೇ, ಕೊಡಲಿ ಸಮೇತವಾಗಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರಿಗೆ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಜಗಳ ತಾರಕಕ್ಕೇರಿ, ಈ ದುರಂತ ನಡೆದಿದೆ. ಗದಗ ಜಿಲ್ಲೆಯ ರೋಣ ಪಟ್ಟಣದ ಬಳಿಯ ಜಮೀನಿನಲ್ಲಿ ಈ ದುರ್ಘಟನೆ ನಡೆದಿದ್ದು, ಶೇಕಪ್ಪ ನವಲಗುಂದ (36) ಎಂಬಾತನೇ ಕೊಲೆಗೀಡಾದ ವ್ಯಕ್ತಿಯಾಗಿದ್ದಾನೆ. ಈತ ಹುಬ್ಬಳ್ಳಿಯ … Continue reading ಒಡಹುಟ್ಟಿದ ತಮ್ಮನನ್ನೇ ಕೊಚ್ಚಿ ಕೊಲೆಗೈದ ಅಣ್ಣ: ಕೊಡಲಿ ಸಮೇತ ಠಾಣೆಗೆ ಬಂದು ಶರಣಾಗತಿ