- Advertisement -
Dharwad News: ಕುಂದಗೋಳ : ಸಂಶಿ – ಕಮಡೊಳ್ಳಿ ಮಾರ್ಗ ಮಧ್ಯದಲ್ಲಿ ಹಿರೇಹರಕುಣಿ ಗ್ರಾಮದ ಶಿವಪ್ಪ ದೊಡ್ಡಮನಿ ಓಸಿ ಬರೆಯುತ್ತಿದ್ದಾಗ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ.
ಹೌದು ! ಸಾರ್ವಜನಿಕರಿಂದ ಹಣ ಪಡೆದು ಓಸಿ ಆಡುತ್ತಿದ್ದಾಗ ದಾಳಿ ನಡೆಸಿ ಆರೋಪಿಯಿಂದ ₹1785 ನಗದು ಹಣ, ಚೀಟಿ, ಪೆನ್ ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
- Advertisement -