ಹಾಸನದಲ್ಲಿ ಖತರ್ನಾಕ್ ಸರಣಿ ಕಳ್ಳತನ ಮಾಡಿದವನ ಬಂಧನ..

ಹಾಸನ : ಏಳು ಕಡೆಗಳಲ್ಲಿ ಸರಣಿ ಕಳ್ಳತನ ನಡೆಸಿ 10 ಲಕ್ಷರೂ. ಮೌಲ್ಯದ ಚಿನ್ನಾಭರಣ, ಬೈಕ್‌ಗಳನ್ನು ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದ ಸತೀಶ್ (40) ಬಂಧಿತ ಆರೋಪಿ. ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಪಿಯ ವಿರುದ್ಧ ಚನ್ನರಾಯಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 5, ಹಾಸನ ಪೆನ್‌ಷನ್ ಮೊಹಲ್ಲಾ, ತಿಪಟೂರು ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ. ಈತನ … Continue reading ಹಾಸನದಲ್ಲಿ ಖತರ್ನಾಕ್ ಸರಣಿ ಕಳ್ಳತನ ಮಾಡಿದವನ ಬಂಧನ..