Banglore News : 77ನೇ ಸ್ವಾತಂತ್ರ್ಯೋತ್ಸವ ದಿನದ ಪ್ರಯುಕ್ತ, ನಗರದ ವಿಕ್ಟೋರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಗಳಿಗೆ 2 ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು, ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವೀ ಸೂರ್ಯ ರವರು ಒದಗಿಸಿದ್ದು, ಅದರ ಹಸ್ತಾಂತರ ಕಾರ್ಯವನ್ನು ಸಂಸದರ ಕಚೇರಿ ಸಿಬ್ಬಂದಿ ಇಂದು ನೆರವೇರಿಸಿ, ಸಾರ್ವಜನಿಕ ಸೇವೆಗೆ ಅಂಬ್ಯುಲೆನ್ಸ್ ಗಳನ್ನು ಬಳಕೆಗೆ ಮುಕ್ತಗೊಳಿಸಿದ್ದು ಶ್ಲಾಘನೀಯ. ಸಂಸದರ ಸ್ಥಳೀಯ ಕ್ಷೇತ್ರಾಭಿವೃದ್ಧಿ ನಿಧಿ ಅಡಿಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ , ಶಿಕ್ಷಣ ಕ್ಷೇತ್ರದ ಕಾರ್ಯಗಳಿಗೆ … Continue reading Thejasvi Surya : ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು ವಿಕ್ಟೋರಿಯಾ, ವಾಣಿ ವಿಲಾಸ ಆಸ್ಪತ್ರೆಗೆ ಒದಗಿಸಿದ ಸಂಸದ ತೇಜಸ್ವೀ ಸೂರ್ಯ
Copy and paste this URL into your WordPress site to embed
Copy and paste this code into your site to embed