ನಮ್ಮ ಊರಿನ ಮತದಾರರಿದ್ದಾರಲ್ಲ ಅವರು ನನಗೆ ಹೈಕಮಾಂಡ್‌: ಸಚಿವ ಕೆ.ಎನ್.ರಾಜಣ್ಣ

Hassan News: ಹಾಸನ: 40% ಕಮಿಷನ್ ಬಗ್ಗೆ ಮಾಜಿಸಚಿವ ಬಿ.ಶಿ.ವರಾಂ ಆರೋಪ ವಿಚಾರದ ಬಗ್ಗೆ ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, 40% ಬಗ್ಗೆ ಹೇಳಬೇಕು ಅಂದರೆ ಯಾವನ್ ಹತ್ರನಾದರೂ ಅರ್ಧಪೈಸೆ ಲಂಚದ ವಿಚಾರವಾಗಿ ನನ್ನ ಮೇಲೆ ಆರೋಪ ಇದ್ದರೆ, ಬಂದು ಯಾವುದಾದರೂ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಹೇಳಿ ನಾನು ರಾಜಕೀಯನೇ ಬಿಟ್ಟು ಬಿಡ್ತಿನಿ. ನಾಲಿಗೆ ಹೇಗೆ ಬೇಕಾದರೂ ತಿರುಗುತ್ತೆ. ಎಲುಬಿಲ್ಲದ ನಾಲಿಗೆ ಆಚಾರವಿಲ್ಲದೆ ನಾಲಿಗೆ ನಿನ್ನ ನೀಚ ಬುದ್ದಿಯ ಬಿಡು ಅಂತಾರೆ. ಪ್ರಮಾಣಿಕತೆಯಲ್ಲಿ ಯಾರಿಗೇನು … Continue reading ನಮ್ಮ ಊರಿನ ಮತದಾರರಿದ್ದಾರಲ್ಲ ಅವರು ನನಗೆ ಹೈಕಮಾಂಡ್‌: ಸಚಿವ ಕೆ.ಎನ್.ರಾಜಣ್ಣ