ಬೆಳಗಾವಿಯಲ್ಲಿ ವಿರೋಧದ ಅಲೆಯಿಲ್ಲ. ಕೋರೆಯವರು ನಮ್ಮ ಪರವಾಗಿದ್ದಾರೆ: ಮಾಜಿ ಸಿಎಂ ಶೆಟ್ಟರ್..!
Hubli News: ಹುಬ್ಬಳ್ಳಿ: ಬೆಳಗಾವಿಯಲ್ಲಿ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಪ್ರಭಾಕರ ಕೋರೆಯವರಾಗಲಿ, ಸ್ಥಳೀಯ ನಾಯಕರು ಯಾರು ಕೂಡ ವಿರೋಧ ಮಾಡಿಲ್ಲ. ಕುಂದಾನಗರಿಯಲ್ಲಿ ಯಾವುದೇ ಕುಂದುಕೊರತೆಗಳಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಪ್ರಭಾಕರ ಕೋರೆಯವರೊಂದಿಗೆ ಮಾತನಾಡಿದ್ದೇನೆ. ಯಾವುದೇ ರೀತಿಯಲ್ಲಿ ವಿರೋಧದ ಅಲೆಯಿಲ್ಲ. ಸುಮ್ಮನೆ ವದಂತಿ ಹರಿದಾಡುತ್ತಿವೆ ಎಂದರು. ಬೆಳಗಾವಿಯಲ್ಲಿ ಶೆಟ್ಟರ್ ಗೆ ಸ್ಥಳೀಯ ನಾಯಕರ ವಿರೋಧದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಲ್ಲಿನ ನಾಯಕರೇ ಸರ್ವಾನುಮತದಿಂದ ಸ್ವಾಗತ ಮಾಡಿದ್ದಾರೆ. … Continue reading ಬೆಳಗಾವಿಯಲ್ಲಿ ವಿರೋಧದ ಅಲೆಯಿಲ್ಲ. ಕೋರೆಯವರು ನಮ್ಮ ಪರವಾಗಿದ್ದಾರೆ: ಮಾಜಿ ಸಿಎಂ ಶೆಟ್ಟರ್..!
Copy and paste this URL into your WordPress site to embed
Copy and paste this code into your site to embed