ಶಿವರಾತ್ರಿ ಪಾದಯಾತ್ರಿಗಳಿಗೆ ದಾಸೋಹ ವ್ಯವಸ್ಥೆ ಕಲ್ಪಿಸಿದ ಸಾಲುಮರದ ತಿಮ್ಮಕ್ಕ..!

Hasan news ಹಾಸನ(ಫೆ.16): ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ಬಳ್ಳೂರು ಉಮೇಶ್ ಕುಟುಂಬದವರು ಉಪಚರಿಸಿದರು. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿರುವ ಸಾವಿರಾರು ಭಕ್ತಾದಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ದತ್ತಪುತ್ರ ಬಳ್ಳೂರು ಉಮೇಶ್ ಕುಟುಂಬದವರಿಂದ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪ್ರತಿ ವರ್ಷ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್ ವತಿಯಿಂದ ಧರ್ಮಸ್ಥಳಕ್ಕೆ ತೆರಳುವ ಭಕ್ತಾದಿಗಳಿಗೆ ಬಳ್ಳೂರು ಗ್ರಾಮದ ಬಸ್ ನಿಲ್ದಾಣ ಮುಂಭಾಗ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಅದೇ ರೀತಿ … Continue reading ಶಿವರಾತ್ರಿ ಪಾದಯಾತ್ರಿಗಳಿಗೆ ದಾಸೋಹ ವ್ಯವಸ್ಥೆ ಕಲ್ಪಿಸಿದ ಸಾಲುಮರದ ತಿಮ್ಮಕ್ಕ..!