‘ಇದು ಜೋಶಿ ಘನತೆ, ಗೌರವಕ್ಕೆ ತಕ್ಕುದಲ್ಲ. ಅವರು ತಮ್ಮ ಮಾತು ವಾಪಸ್ ಪಡೆಯಬೇಕು’
Political News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸಂಯೋಜಕರಾಗಿ ನೇಮಕ ಹಿನ್ನೆಲೆ, ಸಂಯೋಜಕರಾದ ಬಳಿಕ ಸಚಿವ ಸಂತೋಷ ಲಾಡ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡ ಕ್ಷೇತ್ರದ ಸಂಯೋಜಕ ಜವಾಬ್ದಾರಿ ಕೊಟ್ಟಿದ್ದಾರೆ. ಕಾರ್ಯಕರ್ತರನ್ನು ಸಂಘಟಿಸುವ ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿ ಸುತ್ತೇವೆ. ಮನೆ ಮನೆಗೆ ಹೋಗಿ ನಮ್ಮ ಕಾರ್ಯಕ್ರಮಗಳ ಬಗ್ಗೆ ಹೇಳುತ್ತೇವೆ. 2013-2018ರ ಅವಧಿಯ ಕಾರ್ಯಗಳು, ಕೇಂದ್ರದ ಅವಧಿಯ ಕಾರ್ಯಗಳನ್ನು ತಿಳಿಸುತ್ತೇವೆ. ಕಳೆದ ಹತ್ತು ವರ್ಷದಲ್ಲಿ ಮೋದಿ ಹೇಳಿದ ಸುಳ್ಳುಗಳನ್ನು ಮನೆ ಮನೆಗೆ ಮುಟ್ಟಿಸುತ್ತೇವೆ ಎಂದಿದ್ದಾರೆ. … Continue reading ‘ಇದು ಜೋಶಿ ಘನತೆ, ಗೌರವಕ್ಕೆ ತಕ್ಕುದಲ್ಲ. ಅವರು ತಮ್ಮ ಮಾತು ವಾಪಸ್ ಪಡೆಯಬೇಕು’
Copy and paste this URL into your WordPress site to embed
Copy and paste this code into your site to embed