ಇದು ಶ್ರೀವಿಷ್ಣು ಪಾರ್ವತಿಯ ಅಣ್ಣನಾದ ಕಥೆ..
Spiritual: ಈ ಲೋಕ ಸೃಷ್ಟಿಗೆ ಕಾರಣರಾದವರು ಬ್ರಹ್ಮ, ವಿಷ್ಣು, ಮಹೇಶ್ವರ ಎಂದು ಎಲ್ಲರಿಗೂ ಗೊತ್ತು. ಪೌರಾಣಿಕ ಪುಸ್ತಕಗಳಲ್ಲಿ ಇವರ ಬಗ್ಗೆ ಹಲವಾರು ಕಥೆಗಳಿದೆ. ಅದರಲ್ಲಿ ಶ್ರೀವಿಷ್ಣು, ಪಾರ್ವತಿಯ ಅಣ್ಣನಾದ ಕಥೆಯೂ ಒಂದು. ಈ ಕಥೆಯನ್ನ ತಿಳಿಯೋಣ ಬನ್ನಿ.. ಸತಿ ದೇವಿ ಅಗ್ನಿಕುಂಡಕ್ಕೆ ಹಾರಿ ತನ್ನ ಪ್ರಾಣತ್ಯಾಗ ಮಾಡಿ, ಮುಂದಿನ ಜನ್ಮದಲ್ಲಿ ಪರ್ವತರಾಜನ ಮಗಳು ಪಾರ್ವತಿಯಾಗಿ ಜನಿಸುತ್ತಾಳೆ. ಆಕೆಗೆ ಬುದ್ಧಿಬಂದ ಬಳಿಕ, ತಾನು ಶಿವನಿಗಾಗಿ ಜನಿಸಿದ್ದು ಎಂದು ಆಕೆಗೆ ನೆನಪು ಬರುತ್ತದೆ. ಆಗ ಆಕೆ ನಾರದರನ್ನು ನೆನೆಯುತ್ತಾಳೆ. ಪ್ರತ್ಯಕ್ಷರಾದ … Continue reading ಇದು ಶ್ರೀವಿಷ್ಣು ಪಾರ್ವತಿಯ ಅಣ್ಣನಾದ ಕಥೆ..
Copy and paste this URL into your WordPress site to embed
Copy and paste this code into your site to embed