Friday, June 20, 2025

Latest Posts

ಪೊಲೀಸ್ ಇನ್ಸ್ಪೆಕ್ಟರ್ ಅಮಾನತು ಆಗ್ರಹ ವಿಚಾರದ ಬಗ್ಗೆ ರೇಣುಕಾ ಸುಕುಮಾರನ್ ಹೇಳಿದ್ದು ಹೀಗೆ..

- Advertisement -

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದವರನ್ನು ಬಂಧಿಸಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರನ್ ಮಾತನಾಡಿದ್ದಾರೆ.

ಪೊಲೀಸ್ ಠಾಣೆ ಮುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದ ಹಲವರನ್ನು ಬಂಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ 150 ಜನರನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. ಅವರ ಬೇಡಿಕೆಯನ್ನು ಕಾನೂನು ಬದ್ಧವಾಗಿ ಪರಿಶೀಲಿಸುತ್ತೇವೆ. ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಪೊಲೀಸ್ ಇನ್ಸ್ಪೆಕ್ಟರ್ ಅಮಾನತು ಆಗ್ರಹ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ರೇಣುಕಾ ಸುಕುಮಾರನ್, ನಮ್ಮ ಇಲಾಖೆಯದ್ದೆ ನಿಯಮಗಳಿವೆ. ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತೆ ಎಂದಿದ್ದಾರೆ.

ಎಫ್ಐಆರ್ ಮಿಸ್ಸಿಂಗ್ ವಿಚಾರದ ಬಗ್ಗೆ ಸುಕುಮಾರನ್ ಮಾತನಾಡಿದ್ದು, ಅದರ ಕುರಿತಾಗಿಯೂ ಪರಿಶೀಲನೆ ಮಾಡುತ್ತೇವೆ ಎಂದಿದ್ದಾರೆ.

ಗೋದ್ರಾ ದುರಂತ ಮರುಕಳಿಸುತ್ತದೆ ಅಂದ್ರೆ ಏನು..? ಹಿಂದೂಗಳನ್ನು ಸುಡ್ತೀರಾ..?: ಬೆಲ್ಲದ್ ಪ್ರಶ್ನೆ..

ನಾವು ರಾಮ ಭಕ್ತರಾಗಿ ಬಂದಿದ್ದೇವೆ,ಆಂಜನೇಯ ಆಗೋಕೆ ಬಿಡಬೇಡಿ: ಪೊಲೀಸರಿಗೆ ಆರ್.ಅಶೋಕ್ ಎಚ್ಚರಿಕೆ

“ರಾಮಭಕ್ತರನ್ನು ಕೆಣಕಿದರೆ ಕಾಂಗ್ರೆಸ್ ಸರ್ಕಾರ ಧೂಳಿಪಟವಾದೀತು ಎಚ್ಚರ”

- Advertisement -

Latest Posts

Don't Miss