ಆಫ್ರಿಕಾ ಕ್ರಿಕೇಟಿಗನಿಗೂ ಇಷ್ಟವಾಗಿದೆಯಂತೆ ಈ ರಾಮಭಜನೆ..
Cricket News: ಜನವರಿ 22ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯಾಗಲಿದ್ದು, ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠಾಪನೆಯಾಗಲಿದೆ. ಹೀಗಾಗಿ ಬರೀ ಭಾರತದಲ್ಲಷ್ಟೇ ಅಲ್ಲ. ಇಡೀ ಪ್ರಪಂಚದಾದ್ಯಂತ ಈಗ ಇದೇ ಸುದ್ದಿ ಟ್ರೆಂಡಿಂಗ್ನಲ್ಲಿ ಇರೋದು. ಪ್ರಪಂಚದ ಬೇರೆ ಬೇರೆ ದೇಶದಲ್ಲಿರುವ ಹಿಂದೂಯೇತರರು ಕೂಡ, ರಾಮಭಜನೆ, ರಾಮಕಥೆಯನ್ನು ಮೆಚ್ಚುತ್ತಿದ್ದಾರೆ. ಇದೇ ರೀತಿ ಆಫ್ರಿಕಾದ ಕ್ರಿಕೇಟಿಗ ರಾಮ ಭಜನೆ ಕೇಳುವುದೇ ಒಂದು ಸೊಗಸು ಎನ್ನುವ ಮೂಲಕ, ಭಾರತೀಯ ರಾಮಭಕ್ತರಿಗೆ ಪ್ರೀತಿಪಾತ್ರರಾಗಿದ್ದಾರೆ. ಆದರೆ ಈ ಕ್ರಿಕೇಟಿಗ ಕೂಡ ಭಾರತೀಯ ಅನ್ನೋದು ವಿಶೇಷ. ಸೌತ್ ಆಫ್ರಿಕಾದ ಕ್ರಿಕೇಟಿಗ ಕೇಶವ್ … Continue reading ಆಫ್ರಿಕಾ ಕ್ರಿಕೇಟಿಗನಿಗೂ ಇಷ್ಟವಾಗಿದೆಯಂತೆ ಈ ರಾಮಭಜನೆ..
Copy and paste this URL into your WordPress site to embed
Copy and paste this code into your site to embed