ಹುಲಿ ಉಗುರು : ಚಿಕ್ಕಮಗಳೂರಿನಲ್ಲಿ ಅರಣ್ಯಾಧಿಕಾರಿ ಮೇಲೆಯೇ ದೂರು..

ಚಿಕ್ಕಮಗಳೂರು :ಹುಲಿ ಉಗುರು ಪದಕ ಧರಿಸಿರುವ ಹಿನ್ನೆಲೆಯಲ್ಲಿ ಹಳ್ಳಿಕಾರ ವರ್ತುರು ಸಂತೋಷ್ ಅವರನ್ನು ಬಂಧಿಸಿರುವ ಬೆನ್ನಲ್ಲೆ ಸಾಕಷ್ಟು ಸಿನಿಮಾ ನಟರನ್ನು ಸೇರಿ ಗಣ್ಯ ವ್ಯಕ್ತಿಗಳ ಮೇಲೆ ದೂರು ದಾಖಲಾಗಿದ್ದು ಈಗ ಅರಣ್ಯಾಧಿಕಾರಿ ಮೇಲೆಯೇ ದೂರು ದಾಖಲಾಗಿದೆ.  ಹುಲಿ ಉಗುರು ಧರಿಸಿದ ಆರೋಪ ಕಳಸದ ಡಿಆರ್‌ಎಫ್ಓ ದರ್ಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೂಲದ ದರ್ಶನ್. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿದೆ. ಆಲ್ದೂರು ವಲಯ ಅರಣ್ಯಾಧಿಕಾರಿಗೆ ಅರೆನೂರು … Continue reading ಹುಲಿ ಉಗುರು : ಚಿಕ್ಕಮಗಳೂರಿನಲ್ಲಿ ಅರಣ್ಯಾಧಿಕಾರಿ ಮೇಲೆಯೇ ದೂರು..