ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತು ಖುದ್ದು ಚರಂಡಿ ಸ್ವಚ್ಛ ಮಾಡಿದ ಜನ..
Bidar News: ಬೀದರ್: ಬೀದರ್ ಜಿಲ್ಲೆಯ ಹುಲಸೂರು ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತ ಜನರು, ಖುದ್ದು ಚರಂಡಿ ಸ್ವಚ್ಛ ಮಾಡಿದ ಘಟನೆ ನಡೆದಿದೆ. ಈ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲವಾಗಿದ್ದು, ನೀರು ನಿಂತಲ್ಲೇ ನಿಂತು ದುರ್ವಾಸನೆ ಬೀರಿ ಮಲೇರಿಯಾ, ಕಾಲರಾ ರೋಗಗಳು ಹೆಚ್ಚಾಗಲು ಕಾರಣವಾಗಿದೆ. ಈ ಕಾರಣಕ್ಕೆ ಇಲ್ಲಿನ ಜನ ಹಲವಾರು ಬಾರಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ. ಆದರೂ ಕೂಡ ಗ್ರಾಮ ಪಂಚಾಯಿತಿಯವರು ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಸುಮ್ಮನಿದ್ದಾರೆ. ಹಾಗಾಗಿ ವಾರ್ಡ್ ನಂಬರ್ 4ರ ಜನತೆ … Continue reading ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತು ಖುದ್ದು ಚರಂಡಿ ಸ್ವಚ್ಛ ಮಾಡಿದ ಜನ..
Copy and paste this URL into your WordPress site to embed
Copy and paste this code into your site to embed