ಟಿ.ಕೆ ಹಳ್ಳಿ ಯಂತ್ರಗಾರ ಜಲಾವೃತ: ಸ್ಥಳಕ್ಕೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ
Banglore News: ಮಂಡ್ಯದ ಮಳವಳ್ಳಿ ತಾಲೂಕಿನ ತೊರೆಕಾಡನ ಹಳ್ಳಿಯಲ್ಲಿ ಜಲಮಂಡಳಿ ಸಂಪೂರ್ಣ ಜಲಾವೃತವಾಗಿದೆ . ಜೊತೆಗೆ ಬೆಂಗಳೂರಿನ ಟಿ.ಕೆ ಹಳ್ಳಿಯಲ್ಲಿ ಜಲಘಟಕ ಸಂಪೂರ್ಣ ನೀರಿನಿಂದ ಆವೃತವಾಗಿದೆ. ಬೆಂಗಳೂರಿನ ಜನತೆ ಇದೇ ಜಲಮಂಡಳಿಯನ್ನು ಕುಡಿಯುವ ನೀರಿಗಾಗಿ ಅವಲಂಬಿಸಿದ್ದರು. ಇದೀಗ ಈ ಜಲಮಂಡಳಿ ಸಂಪೂರ್ಣ ಜಲಾವೃತವಾಗಿರುವುದರಿಂದ ಜನರು ತೊಂದರೆ ಅನುಭವಿಸುವಂತಾಗಿದೆ. ನಿನ್ನೆ ರಾತ್ರಿಯ ಧಾರಾಕಾರ ಮಳೆಗೆ ಜಲಾಮಂಡಳಿ ಸಂಪೂರ್ಣವಾಗಿ ಜಲಾವೃತವಾಗಿದೆ. ಇದರಿಂದ ಯಂತ್ರೋಪಕರಣಗಳು ಸಂಪೂರ್ಣ ಮುಳುಗಡೆಯಾಗಿ ಕುಡಿಯುವ ನೀರು ಸರಬರಾಜಿಗೆ ತೊಂದರೆಯಾ ಗಿದೆ. ಹಾಗೆಯೇ ನಿರಂತರವಾಗಿ ಇಂದು ಬೆಳಗ್ಗಿನಿಂದಲೇ ನೀರು … Continue reading ಟಿ.ಕೆ ಹಳ್ಳಿ ಯಂತ್ರಗಾರ ಜಲಾವೃತ: ಸ್ಥಳಕ್ಕೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed