ಟಿ.ಕೆ ಹಳ್ಳಿ ಯಂತ್ರಗಾರ ಜಲಾವೃತ: ಸ್ಥಳಕ್ಕೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ

Banglore News: ಮಂಡ್ಯದ  ಮಳವಳ್ಳಿ ತಾಲೂಕಿನ ತೊರೆಕಾಡನ  ಹಳ್ಳಿಯಲ್ಲಿ ಜಲಮಂಡಳಿ  ಸಂಪೂರ್ಣ  ಜಲಾವೃತವಾಗಿದೆ . ಜೊತೆಗೆ ಬೆಂಗಳೂರಿನ ಟಿ.ಕೆ ಹಳ್ಳಿಯಲ್ಲಿ ಜಲಘಟಕ ಸಂಪೂರ್ಣ ನೀರಿನಿಂದ ಆವೃತವಾಗಿದೆ. ಬೆಂಗಳೂರಿನ  ಜನತೆ ಇದೇ  ಜಲಮಂಡಳಿಯನ್ನು  ಕುಡಿಯುವ ನೀರಿಗಾಗಿ   ಅವಲಂಬಿಸಿದ್ದರು. ಇದೀಗ  ಈ  ಜಲಮಂಡಳಿ  ಸಂಪೂರ್ಣ ಜಲಾವೃತವಾಗಿರುವುದರಿಂದ  ಜನರು  ತೊಂದರೆ ಅನುಭವಿಸುವಂತಾಗಿದೆ. ನಿನ್ನೆ ರಾತ್ರಿಯ  ಧಾರಾಕಾರ ಮಳೆಗೆ  ಜಲಾಮಂಡಳಿ  ಸಂಪೂರ್ಣವಾಗಿ  ಜಲಾವೃತವಾಗಿದೆ. ಇದರಿಂದ ಯಂತ್ರೋಪಕರಣಗಳು ಸಂಪೂರ್ಣ ಮುಳುಗಡೆಯಾಗಿ ಕುಡಿಯುವ ನೀರು ಸರಬರಾಜಿಗೆ  ತೊಂದರೆಯಾ ಗಿದೆ. ಹಾಗೆಯೇ ನಿರಂತರವಾಗಿ ಇಂದು ಬೆಳಗ್ಗಿನಿಂದಲೇ ನೀರು … Continue reading ಟಿ.ಕೆ ಹಳ್ಳಿ ಯಂತ್ರಗಾರ ಜಲಾವೃತ: ಸ್ಥಳಕ್ಕೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ