ಇಂಡಿಯಾ ಒಕ್ಕೂಟದಿಂದ ಹೊರಬಂದ ಟಿಎಂಸಿ: ಲೋಕಸಭೆ ಚುನಾವಣೆ ಏಕಾಂಗಿಯಾಗಿ ಎದುರಿಸಲು ನಿರ್ಧಾರ

National Political News: ರಾಹುಲ್ ಗಾಂಧಿ ಎರಡನೇಯ ಬಾರಿ ಭಾರತ್‌ ಜೋಡೋ ನ್ಯಾಯ್ ಯಾತ್ರೆ ಮಾಡಿದಾಗ, ಅದರಲ್ಲಿ ಭಾಗವಹಿಸಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ, ಆಗಲೇ ತಾವು ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದೇವೆ ಎಂದು ಸೂಚನೆ ನೀಡಿದ್ದರು. ಇದೀಗ, ಇಂಡಿಯಾ ಒಕ್ಕೂಟದಿಂದ ಹೊರಬಂದಿರುವ ತೃಣಮೂಲ ಕಾಂಗ್ರೆಸ್, ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಹೋರಾಡಲಿದ್ದೇವೆ ಎಂದಿದ್ದಾರೆ. ಚುನಾವಣೆಗೆ ಕ್ಷೇತ್ರ ಹಂಚಿಕೆಯಲ್ಲಿ ಗೊಂದಲವಾಗಿದ್ದ ಕಾರಣಕ್ಕೆ ಮಮತಾ ಬ್ಯಾನರ್ಜಿ ಈ ನಿರ್ಧಾರ ಕೈಗೊಂಡಿದ್ದಾರೆ. ಇದೀಗ ಇಂಡಿಯಾ ಒಕ್ಕೂಟದಿಂದ ಟಿಎಂಸಿ ಹೊರಬಂದಿದ್ದು, ತೃಣಮೂಲ ಕಾಂಗ್ರೆಸ್ … Continue reading ಇಂಡಿಯಾ ಒಕ್ಕೂಟದಿಂದ ಹೊರಬಂದ ಟಿಎಂಸಿ: ಲೋಕಸಭೆ ಚುನಾವಣೆ ಏಕಾಂಗಿಯಾಗಿ ಎದುರಿಸಲು ನಿರ್ಧಾರ