Tomato : ರೈತನ ಹತ್ಯೆಗೆ ಕಾರಣವಾಯಿತೇ ಟೊಮೆಟೋ ಆದಾಯ..?!

Andrapradesh News: ಟೊಮೆಟೋ ದರ ಮುಗಿಲೆತ್ತರಕ್ಕೆ ಏರಿದ್ದು ಇದೀಗ ಟೊಮೆಟೋ ವಿಚಾರವಾಗಿ ಹತ್ಯೆಯೇ ನಡೆದಿದೆ. ಟೊಮೆಟೋ ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದ ರೈತನನ್ನು ದರೋಡೆಕೋರರು ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ನಡೆದಿದೆ. ಮದನಪಲ್ಲಿಯ ರಾಜಶೇಖರ್ ರೆಡ್ಡಿ (62) ಮೃತ ವ್ಯಕ್ತಿ ಎಂಬುವುದಾಗಿ ಹೇಳಲಾಗಿದೆ.

ಟೊಮೆಟೋ ಬೆಳೆದು ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ರೈತ ವಾಪಸ್ ಆಗುತ್ತಿದ್ದದ್ದಗ ಬೈಕ್‌ ಅನ್ನು ಅಡ್ಡಗಟ್ಟಿದ ದರೋಡೆಕೋರರು ಕೃತ್ಯ ಎಸಗಿದ್ದಾರೆ. ಇನ್ನು ಜುಲೈ ಮೊದಲ ವಾರದಲ್ಲಿ ಬೆಲೆ ಏರಿಕೆಯಾಗುತ್ತಿದ್ದಾಗ ಸುಮಾರು 70 ಬಾಕ್ಸ್ ಟೊಮೆಟೋ ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದರು ಎಂದು ಹೇಳಲಾಗಿದೆ.

Hathanikund : ದೆಹಲಿಗೆ ಜಲದಿಗ್ಬಂಧನ : ಯಮುನಾ ಉಕ್ಕಿ ಹರಿದಿದ್ಯಾಕೆ..?!

Narendra Modi : ಪ್ರಧಾನಿ ಮೋದಿ 2 ದಿನ ಫ್ರಾನ್ಸ್ ಪ್ರವಾಸ

Rahul Gandhi-ಬಾಡಿಗೆ ಮನೆ ಹುಡುಕಾಟದಲ್ಲಿ ರಾಹುಲ್ ಗಾಂಧಿ

About The Author