- Advertisement -
Dharwad News: ಧಾರವಾಡ: ಧಾರವಾಡದಾದ್ಯಂತ ಭಾರೀ ಮಳೆಯುಂಟಾಗಿದ್ದು, ಬಿರುಗಾಳಿ ಸಮೇತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಯ ಪರಿಣಾಮವಾಗಿ, ಮರಗಳು ರಸ್ತೆಗುರುಳಿ ಬಿದ್ದಿದೆ.
ಬಿ.ಆರ್.ಟಿ.ಎಸ್ ರಸ್ತೆಯ ಮೇಲೆ ನೀರು ತುಂಬಿ ಹರಿಯುತ್ತಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬೈಕ್ ಸವಾರರು ಪರದಾಡಬೇಕಾಯಿತು.
ಈ ಕಾರಣಕ್ಕೆ ಬೈಕ್ ಸವಾರರು ಪರದಾಡಿದ್ದು ಒಂದೆಡೆಯಾದರೆ, ಇನ್ನೊಂದೆಡೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ.
ನಟಿ ಆಲಿಯಾ ಭಟ್ ವಿರುದ್ಧ ರೊಚ್ಚಿಗೆದ್ದ ನೆಟ್ಟಿಗರು: ಭಾರತ ಬಿಟ್ಟು ತೊಲಗು ಎಂದು ಆಕ್ರೋಶ
ಮಗುವಿನ ಲಿಂಗ ಪತ್ತೆಯ ಖುಷಿಗೆ ಪಾರ್ಟಿ ಆಚರಿಸಿದ ಯೂಟ್ಯೂಬರ್ಗೆ ಆರೋಗ್ಯ ಇಲಾಖೆಯಿಂದ ನೊಟೀಸ್
- Advertisement -