Vande Bharath : ರೈಲ್ವೇ ಇಲಾಖೆ ಮೇಲೆ ಪ್ರಯಾಣಿಕರ ಕಿಡಿ..!

National News : ವಂದೇ ಭಾರತ್ ರೈಲ್ವೇ ಇಲಾಖೆ ಕಳಪೆ ಗುಣಮಟ್ಟದ ಆಹಾರ ನೀಡಿವೆ ಎಂದು ಪ್ರಯಾಣಿಕರು ಗರಂ ಆಗಿದ್ದಾರೆ. ವಂದೇ ಭಾರತ ಎಕ್ಸ್​ಪ್ರೆಸ್​ ರೈಲಿನಲ್ಲಿ ಭೋಪಾಲ್​ನಿಂದ ಗ್ವಾಲಿಯರ್​ಗೆ ಪ್ರಯಾಣಿಸುತ್ತಿದ್ದ ಸುಬೋಧ್​ ಪಹಲಾಜನ್​ ಎಂಬ ಪ್ರಯಾಣಿಕರಿಗೆ ಐಎಸ್​ಆರ್​ಸಿಟಿಸಿ ಸಿಬ್ಬಂದಿಯಿಂದ ಊಟವನ್ನು ಪಡೆದುಕೊಂಡಿದ್ದಾರೆ. ಇನ್ನೇನು ಊಟ ಮಾಡಬೇಕು ಚಪಾತಿಯಲ್ಲಿ ಸತ್ತ ಜಿರಳೆಮರಿಯೊಂದು ಕಣ್ಣಿಗೆ ಬಿದ್ದಿದೆ. ಸುಬೋಧ ತಡಮಾಡದೆ ಟ್ವೀಟ್​ ಮೂಲಕ ಐಆರ್​ಸಿಟಿಸಿಯ ಕಳಪೆ ಸೇವೆಯ ಕುರಿತು ರೈಲ್ವೇ ಇಲಾಖೆಯ ಗಮನ ಸೆಳೆದಿದ್ದಾರೆ. ನೆಟ್ಟಿಗರು ಭಾರತೀಯ ರೈಲ್ವೆ ಇಲಾಖೆಯ ಬಗ್ಗೆ … Continue reading Vande Bharath : ರೈಲ್ವೇ ಇಲಾಖೆ ಮೇಲೆ ಪ್ರಯಾಣಿಕರ ಕಿಡಿ..!