ಚಲಿಸುವ ರೈಲಿಗೆ ಸಿಲುಕಿ ದಂಪತಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..!
Chikkaballapura News: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಗ್ರಾಮದ ಬಳಿ ಇರುವ ರೈಲ್ವೆ ಹಳಿಯ ಮೇಲೆ ಚಲಿಸುವ ರೈಲಿಗೆ ಸಿಲುಕಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಶವಗಳು ಪತ್ತೆಯಾಗಿವೆ.ದಂಪತಿ ಹಾಗೂ ಮಗಳು ಮೃತ ದುರ್ದೈವಿಗಳು. ದೇಹಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ಮುಖದ ಗುರುತು ಸಿಕ್ಕಿರುವುದಿಲ್ಲ. ಈ ಆತ್ಮಹತ್ಯೆಯು ಬೆಂಗಳೂರು ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು , ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ … Continue reading ಚಲಿಸುವ ರೈಲಿಗೆ ಸಿಲುಕಿ ದಂಪತಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..!
Copy and paste this URL into your WordPress site to embed
Copy and paste this code into your site to embed