Transfer : 211 ಇನ್ಸ್ ಪೆಕ್ಟರ್‌ಗಳ ವರ್ಗಾವಣೆ : ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣೆಯ ಇನ್ಸಪೆಕ್ಟರ್‌ ಕಾಡದೇವರ ಮಠ ಧಾರವಾಡಕ್ಕೆ ವರ್ಗಾವಣೆ

Hubballi News :  ರಾಜ್ಯ ಸರಕಾರ 211 ಪೊಲೀಸ್ ಇನ್ಸಪೆಕ್ಟರ್‌ಗಳನ್ನ ವರ್ಗಾವಣೆ ಮಾಡುವ ಮೂಲಕ ಮೇಜರ್ ಸರ್ಜರಿ ಮಾಡಿದ್ದು, ಕೆಲವರು ಮಾತ್ರ ಅದೇ ಶಹರದ ಬೇರೆ ಠಾಣೆಗಳಲ್ಲಿ ವರ್ಗಾವಣೆಗೊಂಡಿದ್ದಾರೆ. ದಕ್ಷ, ಪ್ರಾಮಾಣಿಕ ಅಧಿಕಾರಿ ಜೆ.ಎಂ.ಕಾಲಿಮಿರ್ಜಿ ಅವರು ಹುಬ್ಬಳ್ಳಿ ಗೋಕುಲ ಪೊಲೀಸ್ ಠಾಣೆಯಿಂದ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ರಾಜ್ಯ ಪ್ರಶಸ್ತಿ ಪಡೆದಿದ್ದ ಪೊಲೀಸ್ ಇನ್ಸಪೆಕ್ಟರ್ ಶಿವಾನಂದ ಕಮತಗಿ ಅವರು ಧಾರವಾಡ ಗ್ರಾಮೀಣ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಮೂಲತಃ ಧಾರವಾಡ ಜಿಲ್ಲೆಯ ಶಿವಳ್ಳಿ ಗ್ರಾಮದ ಮಹಾಂತೇಶ ಲಂಬಿಯವರು ಹಾವೇರಿಯಿಂದ … Continue reading Transfer : 211 ಇನ್ಸ್ ಪೆಕ್ಟರ್‌ಗಳ ವರ್ಗಾವಣೆ : ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣೆಯ ಇನ್ಸಪೆಕ್ಟರ್‌ ಕಾಡದೇವರ ಮಠ ಧಾರವಾಡಕ್ಕೆ ವರ್ಗಾವಣೆ