ತುಳುನಾಡ ಭೂತಾರಾಧನೆ ಮೂಢನಂಬಿಕೆ ಎಂದ ಮಾಜಿ ಸಚಿವೆ ಬಿ.ಟಿ ಲಲಿತಾ ವಿರುದ್ಧ ದೂರು
ಉಡುಪಿ: ತುಳುನಾಡಿನ ಭೂತಾರಾಧನೆ ಮೂಢನಂಬಿಕೆ ಎಂದ ಸಾಹಿತಿ, ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ವಿರುದ್ಧ ಹಿಂದೂ ಜಾಗರಣ ವೇದಿಕೆ ದೂರು ನೀಡಿದೆ. ದೈವಾರಾಧಕರನ್ನು ಬಿ.ಟಿ ಲಲಿತಾ ನಾಯಕ್ ಅವಮಾನಿಸಿದ್ದಾರೆ, ತುಳುನಾಡಿನ ಜನರ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ. ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿದ ‘ಕೈಮರ’ ಚಿತ್ರತಂಡ ದೈವಾರಾಧಾನೆ ಬಗ್ಗೆ ಕೇವಲವಾಗಿ ಮಾತನಾಡಿದ್ದು, ನನ್ನ ಮನಸಿಗೆ ನೊವನ್ನಂಟು ಮಾಡಿದೆ ಎಂದು ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ಉಮೇಶ್ ಪಕ್ಕಲು ಉಡುಪಿ … Continue reading ತುಳುನಾಡ ಭೂತಾರಾಧನೆ ಮೂಢನಂಬಿಕೆ ಎಂದ ಮಾಜಿ ಸಚಿವೆ ಬಿ.ಟಿ ಲಲಿತಾ ವಿರುದ್ಧ ದೂರು
Copy and paste this URL into your WordPress site to embed
Copy and paste this code into your site to embed